ಬಂಟ್ವಾಳ

ಯುವ ಸಂಗಮ ಸೇವಾ ಟ್ರಸ್ಟ್ ವಾರ್ಷಿಕ ಮಹಾಸಭೆ


ಶಂಭೂರು ಗ್ರಾಮದ ಯುವ ಸಂಗಮ ಸೇವಾ ಟ್ರಸ್ಟ್ .ರಿ ಶೇಡಿಗುರಿ ಇದರ ವಾರ್ಷಿಕ ಮಹಾ ಸಭೆ ಯುವ ಸಂಗಮದ ಸಮುದಾಯ ಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ವಹಿಸಿದ್ದ ಟ್ರಸ್ಟ್ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಬೊಂಡಾಲ ಮಾತನಾಡಿ ೨೪ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಹಕರಿಸಿದ ಶ್ರೀ ದುರ್ಗಾ ಪರಮೇಶ್ವರಿ ಮಹಿಳಾ ಮಂಡಳಿಯ ಎಲ್ಲಾ ಸದಸ್ಯರನ್ನು ಹಾಗೂ ಕಾರ್ಯಕ್ರಮದಲ್ಲಿ ಸಕ್ರೀಯವಾಗಿ ಪಾಲ್ಗೊಂಡ ಗಣೇಶೋತ್ಸವ ಸಮಿತಿಯ ಯುವ ಸದಸ್ಯರನ್ನು ಅಭಿನಂದಿಸಿದರು. ಖಜಾಂಚಿ ಹರೀಶ್ ಸುವರ್ಣ ಶೇಡಿಗುರಿ ಗಣೇಶೋತ್ಸವದ ಲೆಕ್ಕ ಪತ್ರವನ್ನು ಮಂಡಿಸಿದರು.
ಇದೇ ಸಂದರ್ಭದಲ್ಲಿ ೨೫ ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಕೇಶವ ಅಂಚನ್ ಪದವು, ಕಾರ್ಯಾಧ್ಯಕ್ಷರಾಗಿ ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಗಧೀಶ ರೆಂಜಮಾರ್, ಕಾರ್ಯದರ್ಶಿಗಳಾಗಿ ಸುಧೀರ್ ನಿರ್ಮಾಲ್, ಗಣೇಶ್ ಭೀಮಗದ್ದೆ, ಖಜಾಂಚಿಗಳಾಗಿ ಹರೀಶ್ ಸುವರ್ಣ ಶೇಡಿಗುರಿ, ಗೋಪಾಲಕೃಷ್ಣ ಏಲಬ್ಬೆ, ಸಂಚಾಲಕರಾಗಿ ಯಶೋಧರ ಬಂಗೇರ ಕೊಲ್ಲೂರು, ಪದ್ಮನಾಭ ರೆಂಜಮಾರ್, ನಾಗೇಶ್ ಪೂಜಾರಿ ಏಲಬ್ಬೆ ಇವರನ್ನು ಆಯ್ಕೆ ಮಾಡಲಾಯಿತು. ಸಂಚಾಲಕ ಯಶೋಧರ ಬಂಗೇರ ಕೊಲ್ಲೂರು ಸ್ವಾಗತಿಸಿ ಕೇಶವ ನಾಕ್ ಧನ್ಯವಾದ ನೀಡಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ