ಪುತ್ತೂರಿನಲ್ಲಿ ದೇಯಿ ಬೈದೆತಿಯ ಪುತ್ಹಳಿಯನ್ನು ಅಪವಿತ್ರಗೊಳಿಸಿ ಹಿಂದೂ ಸಮಾಜಕ್ಕೆ ಅವಮಾನ ಮಾಡಿದ ಆರೋಪಿಯ ವಿರುದ್ದ ಹಿಂದೂ ಜಾಗರಣಾ ವೇದಿಕೆಯ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಯಿತು.
ಹಿಂದೂ ಜಾಗರಣಾ ವೇದಿಕೆಯ ಕಾರ್ಯಕಾರಿಣಿ ಸದಸ್ಯ ರಾಧಕೃಷ್ಣ ಅಡ್ಯಂತಾಯ ಮಾತನಾಡಿ, ಹಿಂದೂಗಳ ಆರಾಧ್ಯ ದೈವ ಮಾತೆ ದೇಯಿ ಬೈದೆತಿಯ ಪುತ್ಹಳಿಯನ್ನು ಅಪವಿತ್ರಗೊಳಿಸಿ ಹಿಂದೂಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ಮತಾಂದ ಶಕ್ತಿಗಳಿಗೆ ಸರಿಯಾದ ಶಿಕ್ಷೆ ಆಗುವವರೆಗೆ ನಮ್ಮ ಹೋರಾಟ ನಡೆಯುತ್ತದೆ ಎಂದರು.
ಜಾಹೀರಾತು
ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ತೊಟ, ಜಾಗರಣಾ ವೇದಿಕೆಯ ಮಂಗಳೂರು ವಿಭಾಗ ಸಂಚಾಲಕ ರವಿರಾಜ್ ಬಿಸಿರೋಡ್ , ಜಿಲ್ಲಾಧ್ಯಕ್ಷ ರತ್ನಾಕರ ಶೆಟ್ಟಿ ಕಲ್ಲಡ್ಕ, ತಾಲೂಕು ಅಧ್ಯಕ್ಷರಾದ ಚಂದ್ರ ಕಲಾಯಿ, ಸಂಚಾಲಕರಾದ ಪ್ರಶಾಂತ ಕೆಂಪುಗುಡ್ಡೆ ಮತ್ತು ಸಹಸಂಚಾಲಕರಾದ ಕಿರಣ್ ಮೂರ್ಜೆ, ಸತೀಶ್ ಶೆಟ್ಟಿ ಪಡೆಂಕಿಮಾರ್ ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ದೇಯಿ ಬೈದೆತಿ ಅವಮಾನ: ಹಿಂಜಾವೇ ಪ್ರತಿಭಟನೆ"
Be the first to comment on "ದೇಯಿ ಬೈದೆತಿ ಅವಮಾನ: ಹಿಂಜಾವೇ ಪ್ರತಿಭಟನೆ"