ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 14 ವಲಯಗಳು 2016-17 ನೇ ಸಾಲಿನಲ್ಲಿ ಮಾಡಿದ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ನೀಡುವ ಉತ್ತಮ ವಲಯ ಪ್ರಶಸ್ತಿಯನ್ನು ಬಂಟ್ವಾಳ ವಲಯವು ಪಡೆದುಕೊಂಡಿತು.
ಬಂಟ್ವಾಳ ವಲಯದ ಅಧ್ಯಕ್ಷರಾದ ಸುಕುಮಾರ್ ತಂಡ ಉಚ್ಚಿಲ ಶ್ರೀ ಮಹಾಲಕ್ಷ್ಮೀ ಸಮುದಾಯ ಭವನದಲ್ಲಿ ನಡೆದ ೨೭ ವಾರ್ಷಿಕ ಜಿಲ್ಲಾ ಮಹಾಸಭೆಯಲ್ಲಿ ಜಿಲ್ಲಾಧ್ಯಕ್ಷ ಜಗನ್ನಾಥ್ ಶೆಟ್ಟಿಯವರಿಂದ ಪಡೆದುಕೊಂಡರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ವಲಯಕ್ಕೆ ಪ್ರಶಸ್ತಿ"