ಕುದ್ರೋಳಿ ಗೋಕರ್ಣನಾಥೇಶ್ವರ ದೇಗುಲದ ನವರಾತ್ರಿ ಉತ್ಸವಕ್ಕೆ ಬಂಟ್ವಾಳದ ಬಿಜೆಪಿ ನಾಯಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಭೇಟಿ ನೀಡಿದರು. ಈ ಸಂದರ್ಭ ಮಾಜಿ ಶಾಸಕರಾದ ರುಕ್ಮಯ ಪೂಜಾರಿ, ಜಿಲ್ಲಾ ಉಪಾಧ್ಯಕ್ಷರಾದ ಜಿ.ಆನಂದ, ಕ್ಷೇತ್ರ ಕಾರ್ಯದರ್ಶಿ ಗಣೇಶ್ ರೈ, ನಂದರಾಮ ರೈ, ಪುರುಷೋತ್ತಮ ಶೆಟ್ಟಿ ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮಂಗಳೂರು ದಸರಾಕ್ಕೆ ರಾಜೇಶ್ ನಾಯಕ್ ಭೇಟಿ"