ಬಂಟ್ವಾಳ

ಸರ್ವಧರ್ಮ ಪ್ರಾರ್ಥನೆಯೊಂದಿಗೆ ನಡೆದ ಗಾಂಧೀ ಜಯಂತಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿಯನ್ನು ಸರ್ವಧರ್ಮ ಪ್ರಾರ್ಥನೆಯೊಂದಿಗೆ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.

ಜಾಹೀರಾತು

ಸರಸ್ವತಿ ಸ್ತ್ರೋತ್ರ , ಗುರುವಂದನೆ , ಧರ್ಮಗ್ರಂಥಗಳ ಪಠಣ , ಜಯಬೋಲೋ ಹಾಡು, ರಘುಪತಿ ರಾಘವ ರಾಜಾರಾಮ್ , ಶಾಂತಿ ಮಂತ್ರ ಕೊನೆಯಲ್ಲಿ ಮೌನ ಪ್ರಾರ್ಥನೆ ಆಯೋಜಿಸಲಾಗಿತ್ತು.

ಗಾಂಧಿ ಜಯಂತಿ ಆಚರಣೆಯ ಕುರಿತು ಶಾಲಾ ಆಡಳಿತಾಧಿಕಾರಿ ಸಿ. ಶ್ರೀಧರ್  ಮಾತನಾಡಿ ಗಾಂಧೀಜಿಯ ಮಾತು, ಕೃತಿ, ಸಿದ್ಧಾಂತ ಅಳವಡಿಸಿಕೊಂಡಾಗ ಮಾತ್ರ ಸತ್ಪ್ರಜೆಗಳಾಗಿ ಬೆಳೆಯಲು ಸಾಧ್ಯ ಎಂದರು.

ಜಾಹೀರಾತು

ಪ್ರೌಢಶಾಲಾ ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ವಿ.ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಗ್ರೇಸ್.ಪಿ. ಸಲ್ಡಾನಾ, ಸ್ಕೌಟ್ ಮಾಸ್ಟರ್ ರಾಮಚಂದ್ರ, ಗೈಡ್ ಕ್ಯಾಪ್ಟನ್ , ಅನಿತಾ ಜಿ , ಬುಲ್ ಬುಲ್ ಫ್ಲಾಕ್ ಲೀಡರ್ ಯಶೋದಾ, ಕಬ್ ಮಾಸ್ಟರ್ ಹರಿಣಾಕ್ಷಿ , ಬನ್ನಿ ಗೈಡ್ಸ್, ಐಡಾ ಲೋಬೋ, ಮರೀನಾ .ಪಿ. ಸಲ್ಡಾನಾ ಮೊದಲಾದವರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ