ಯಕ್ಷಗಾನ

ಕಾಳಿಂಗ ಮರ್ದನ – ಶ್ರೀ ಕೃಷ್ಣ ಲೀಲೆ, ಕಂಸವಧೆ

ಹಿಂದೂ ಧರ್ಮೋತ್ಥಾನ ವೇದಿಕೆ ಟ್ರಸ್ಟ್ ( ರಿ.) ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ , ರಾಯಿ ಕೊಯಿಲ , ಅರಳ ಇದರ ಸಹಯೋಗದಲ್ಲಿ ಕೊಯಿಲದಲ್ಲಿ‌ ನಡೆದಂತಹ ಶಾರದೋತ್ಸವದಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ  ಶ್ರೀ ಮಹಾಲಿಂಗೇಶ್ವರ ಬಾಲ ಯಕ್ಷಗಾನ ಕೇಂದ್ರ ರಾಯಿ , ಇದರ ಹವ್ಯಾಸಿ ಕಲಾವಿದರಿಂದ ಕಾಳಿಂಗ ಮರ್ದನ – ಶ್ರೀ ಕೃಷ್ಣ ಲೀಲೆ ಮತ್ತು ಕಂಸವಧೆ ಎಂಬ ಯಕ್ಷಗಾನ ಪ್ರಸಂಗವು ಯಕ್ಷಗುರು  ಪ್ರೇಮರಾಜ್ ಕೊಯಿಲರ ನಿರ್ದೇಶನದಲ್ಲಿ ಯಕ್ಷಗಾನ ಸಂಘಟಕ  ಹರಿಪ್ರಸಾದ್ ರಾವ್ ಸಿದ್ದೈಕೋಡಿ ಇವರ ಸಂಯೋಜನೆಯಲ್ಲಿ ಜರುಗಿತು.

ಜಾಹೀರಾತು

ಹಿಮ್ಮೇಳದಲ್ಲಿ ಪ್ರಫುಲ್ಲಚಂದ್ರ ನೆಲ್ಯಾಡಿ , ಚಂದ್ರಶೇಖರ ಕೊಂಕಣಾಜೆ , ಸೋಮಶೇಖರ ಕಾಶಿಪಟ್ನ ಸಹಕರಿಸಿದರು‌

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ