ಬಂಟ್ವಾಳ

ಹೆದ್ದಾರಿ ಬದಿ ಮೃತದೇಹ: ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ಸಮೀಪದ ಭಂಡಾರಿಬೆಟ್ಟು ಸೇತುವೆ ಬಳಿಯ ಪೊದೆಯಲ್ಲಿ ಯುವಕನೊಬ್ಬನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ.  ಅಮ್ಟಾಡಿ ಗ್ರಾಮದ ಕಾಯರ್ ಮಾರ್ ನಿವಾಸಿ ರವಿ (42) ಎಂಬವರು ಮೃತಪಟ್ಟವರಾಗಿದ್ದಾರೆ. ಯಾವುದೋ ವಾಹನ ಡಿಕ್ಕಿಯಾಗಿ ಮೃತಪಟ್ಟಿರಬೇಕು ಎಂದು ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಬಂಟ್ವಾಳ-ಧರ್ಮಸ್ಥಳ ಹೆದ್ದಾರಿಯ ಅಮ್ಟಾಡಿ ಗ್ರಾಮದ  ಅಜೆಕಲ ಬೈಪಾಸ್ ಎಂಬಲ್ಲಿ ಕವಚಿಹಾಕಿದ ಸ್ಥಿತಿಯಲ್ಲಿ ಭಾನುವಾರ ಬೆಳಗ್ಗೆ ಪತ್ತೆಯಾಗಿತ್ತು. ಇದೀಗ

ಅಮ್ಟಾಡಿ ಗ್ರಾಮದ ಭಂಡಾರಿಬೆಟ್ಟು ರಸ್ತೆ ಬದಿಯಲ್ಲಿ ಕಾರೊಂದು ಡಿಕ್ಕಿಯಾಗಿ ನಡೆದುಕೊಡು ಹೋಗುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವುದಾಗಿ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ನಡೆದುಕೊಂಡು ಬರುತ್ತಿದ್ದಾಗ ವಾಹನ ಢಿಕ್ಕಿಯಾಗಿ ತಲೆ ಗಂಭೀರ ಗಾಯವಾಗಿದ್ದು ರಕ್ತ ಸೋರಿಕೆಯಿಂದ ಮೃತಪಟ್ಟಿದ್ದಾಗಿ ಪೊಲೀಸರು ಶಂಕಿಸಿದ್ದಾರೆ.

ಮೃತ ರವೀಂದ್ರ ಅವರು ತಾಯಿ ಮತ್ತು ಸಹೋದರರನ್ನು ಅಗಲಿದ್ದಾರೆ.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ