ಬಂಟ್ವಾಳ ನಗರಠಾಣಾ ಪೊಲೀಸ್ ಉಪನಿರೀಕ್ಷಕ ರಕ್ಷಿತ್ ಎ.ಕೆ., ಮಂಗಳೂರಿಗೆ ವರ್ಗಾವಣೆಗೊಂಡಿದ್ದು ದ.ಕ.ಜಿಲ್ಲಾ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ ಮಾಲಕರ ಸಂಘ (ರಿ.)ಬಿ.ಸಿ.ರೋಡು, ಬಂಟ್ವಾಳ ವತಿಯಿಂದ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ವಿನ್ಸಂಟ್ ರೋಡ್ರಿಗಸ್ ಪರ್ಲ, ಸಂಚಾಲಕ ಕೃಷ್ಣ ಅಲ್ಲಿಪಾದೆ, ಉಪಾಧ್ಯಕ್ಷ ನಮೇಶ್ ಶೆಟ್ಟಿ ಕುರಿಯಾಳ, ಕಾರ್ಯದರ್ಶಿ ನಾರಾಯಣ ನಾಯ್ಕ , ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿಯ ಉಪಾಧ್ಯಕ್ಷ ರಾಜ ಚೆಂಡ್ತಿಮಾರ್, ಬಿ.ಎಂ.ಪ್ರಭಾಕರ ದೈವಗುಡ್ಡೆ , ರಾಮಚಂದ್ರ ಸುವರ್ಣ ಕಾಯರ್ಮಾರ್, ಹುಸೇನಾರ್ ಪರ್ಲಿಯಾ, ಶರೀಫ್ ಪೆರ್ಲಿಯಾ, ಕೋಶಾಽಕಾರಿ ತಿಮ್ಮಪ್ಪ ಪೂಜಾರಿ ಸಿದ್ಧಕಟ್ಟೆ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ಐ. ರಕ್ಷಿತ್ ಸನ್ಮಾನ"