ದಕ್ಷಿಣ ಕನ್ನಡ ಜಿಲ್ಲಾಡಳಿತದ ಆಯುಷ್ ಇಲಾಖೆ, ದ.ಕ. ಜಿಪಂ, ತಾಲೂಕು ಪಂಚಾಯತ್ ಬಂಟ್ವಾಳ ವತಿಯಿಂದ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಕ್ಟೋಬರ್ 17ರಂದು ನಡೆಯಲಿದೆ. ಬಿ.ಸಿ.ರೋಡಿನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ಬೆಳಗ್ಗೆ 10ರಿಂದ ನೋವು ನಿವಾರಣೆಗೆ ಆಯುರ್ವೇದ ಚಿಕಿತ್ಸೆ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭ ಆಕ್ಯುಲ್ಯಾಬ್ಸ್ ಬಿ.ಸಿ.ರೋಡ್ ಅವರಿಂದ ಉಚಿತ ರಕ್ತಪರೀಕ್ಷೆ ಮತ್ತು ರಕ್ತದೊತ್ತಡ ಪರೀಕ್ಷೆ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "17ರಂದು ಆಯುಷ್ನಿಂದ ಆಯುರ್ವೇದ ದಿನಾಚರಣೆ"