ಮಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರನ್ನು ದ.ಕ.ಕಾಸರಗೋಡು ಹವ್ಯಕ ಮಹಾಜನ ಸಭಾ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಸಭಾದ ಪ್ರಮುಖರಾದ ಜಿ.ಕೆ.ಭಟ್ ಸೇರಾಜೆ,ವೇಣುಗೋಪಾಲ ಭಟ್ ಮಾಂಬಾಡಿ, ಕೆರೆಮನೆ ನರಸಿಂಹ ಹೆಗಡೆ, ಡಾ.ರಾಜೇಂದ್ರ ಪ್ರಸಾದ್, ಸುಬ್ರಹ್ಮಣ್ಯ ಕಾಶೀಮಠ, ಮೆದು ತಿರುಮಲೇಶ್ವರ ಭಟ್, ಶ್ರೀಕೃಷ್ಣ ಮಂಜಲಗಿರಿ, ಸುಬ್ರಹ್ಮಣ್ಯ ಶಾಸ್ತ್ರಿ, ಬಾಲಸುಬ್ರಹ್ಮಣ್ಯ ಕಬೆಕೋಡು ಮೊದಲಾದವರು ಉಪಸ್ಥಿತರಿದ್ದು, ಹೂಗುಚ್ಛ ನೀಡಿ ಸ್ವಾಗತಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ಗೌರವ"