ಇದರಿಂದ ಶಾಲೆ, ಕಾಲೇಜು, ಕಚೇರಿಗಳಿಗೆ ತೆರಳುವವರಿಗೆ ಅನುಕೂಲ. ವಿಶೇಷವಾಗಿ ಬಿ.ಸಿ.ರೋಡಿನಿಂದ ದೇರಳಕಟ್ಟೆಗೆ ಆಸ್ಪತ್ರೆಗೆಂದು ತೆರಳುವವರಿಗೆ ಈ ಬಸ್ಸುಗಳು ಹೊಸ ಸೇರ್ಪಡೆ. ಹಾಗೆಯೇ ಕಾಸರಗೋಡಿನಿಂದ ದೇರಳಕಟ್ಟೆಗೆ ಬರುವವರಿಗೆ ಲಾಭ.
ಜಾಹೀರಾತು
ಬಂಟ್ವಾಳನ್ಯೂಸ್ ಗೆ ಕೆಎಸ್ಸಾರ್ಟಿಸಿ ಅಧಿಕಾರಿಗಳು ಒದಗಿಸಿದ ಮಾಹಿತಿ ಇವು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.