ಬಂಟ್ವಾಳ

ರಾಜ್ಯಮಟ್ಟದ ಸಹಕಾರಿ ಸಪ್ತಾಹ ಪೂರ್ವಭಾವಿ ಸಭೆ

www.bantwalnews.com

ಮಂಗಳೂರಿನ ಲ್ಲಿ  ನವೆಂಬರ್ 15ರಂದು ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ 2017ರ ಪೂರ್ವ ಭಾವಿ ಸಭೆ ತಾಲೂಕು ಮಟ್ಟಕ್ಕೆ ಸಂಬಮಧಿಸಿ ಸಮಾಜ ಸೇವಾ ಸಹಕಾರಿ ಬ್ಯಾಂಕ್ ನ ಸಭಾಭವನದಲ್ಲಿ ಮಂಗಳವಾರ ನಡೆಯಿತು.

ಜಾಹೀರಾತು

ಡಿಸಿಸಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಸುದರ್ಶನ ಜೈನ್ ಪ್ರಸ್ತಾವನೆ ಮಾಡಿದರು.

ಸಹಕಾರಿ ಅಭಿವೃದ್ಧಿ ಅದಿಕಾರಿ ತ್ರಿವೇಣಿ ರಾವ್ ಇಲಾಖಾ ಮಾಹಿತಿ ನೀಡಿದರು. ಜಿ.ಪಂ.ಸದಸ್ಯ ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ , ಸಮಾಜ ಬ್ಯಾಂಕ್ ನ ಅಧ್ಯಕ್ಷ ಸುರೇಶ್ ಕುಲಾಲ. ಕೆಥೋಲಿಕ್ ಸೊಸೈಟಿ ಅಧ್ಯಕ್ಷ ಹೆರಾಲ್ಡ್‌ ಡಿ.ಸೋಜ. ವಿಟ್ಲ ಮಹಿಳಾ ವಿವಿದ್ದೋದ್ದೇಶ ಸಹಕಾರಿ ಸಂಘಧ ಅಧ್ಯಕ್ಷೆ ಧರ್ಮಾವತಿ. ಸಹಕಾರಿ ಯೂನಿಯನ್ ನಿರ್ದೇಶಕ ದೇವದಾಸ ಅಡಪ. ಬಂಟ್ವಾಳ ವಲಯ ಮೇಲ್ವಿಚಾರಕ ಕೇಶವ ಕಿಣಿ. ಬಂಟ್ವಾಳ ವಿವಿಧ ಸಹಾಕರಿ ಬ್ಯಾಂಕ್ ನ ಅಧ್ಯಕ್ಷ ರುಗಳು ನಿರ್ದೇಶಕ ರು. ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಉಪಸ್ಥಿತರಿದ್ದರು. ವಾಮದ ಪದವು ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಅಲ್ಬರ್ಟ ಡಿ.ಸೋಜ ಸ್ವಾಗತಿಸಿ, ಹಾಪ್ ಕಾಮ್ಸ್ ಜಿಲ್ಲಾಧ್ಯಕ್ಷ ಲಕ್ವೀನಾರಾಯಣ ಉಡುಪ ವಂದಿಸಿದರು. ವರ್ತಕರ ಸಹಕಾರಿ ಸಂಘದ ಅಧ್ಯಕ್ಷ  ಸುಬಾಶ್ಚಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ