ಬಂಟ್ವಾಳ

ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ದೀಪಾವಳಿ ಸಂಭ್ರಮ

ಲಯನ್ಸ್ ಕ್ಲಬ್ ಬಂಟ್ವಾಳದಲ್ಲಿ ದೀಪಾವಳಿ ಸಂಭ್ರಮಾ ನಡೆಯಿತು. ಕಾರ್ಯಕ್ರಮದಲ್ಲಿ ಗೊಪೂಜೆ, ತುಳಸಿಪೂಜೆ, ಲಕ್ಷ್ಮೀಪೂಜೆ ಹಾಗೂ ಬಲೀಂದ್ರ ಪೂಜೆ ನಡೆಸಲಾಯಿತು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಗದೀಶ ಎಡಪಾಡಿತ್ತಾಯ ವಹಿಸಿದರು.

ಜಾಹೀರಾತು

ಪ್ರಧಾನ ಅತಿಥಿಯಾಗಿ ಸಂಸ್ಕಾರರ ಭಾರತಿಯ ಕರ್ನಾಟಕ ದಕ್ಷಿಣದ ಕಾರ್ಯದರ್ಶಿ ಆದರ್ಶ ಗೋಖಲೆ ಹಾಗೂ ಲಯನ್ಸ್ ಜಿಲ್ಲಾ ದೀಪಾವಳಿ ಕೋರ್ಡಿನೇಟರ್ ಸ್ವರೂಪ ಶೆಟ್ಟಿ ಭಾಗವಹಿಸಿದರು.

ಲಯನೆಸ್ ಅಧ್ಯಕ್ಷಿ ಚಿತ್ರಾ ಎಡಪಾಡಿತ್ತಾಯ, ಕಾರ್ಯದರ್ಶಿಗಳಾದ ರಾಮಕೃಷ್ಣ ರಾವ್, ಸುಜಾತ ರವಿಶಂಕರ್ ಕೋಶಾಧಿಕಾರಿಗಳಾದ ರೋಶಿತಾಶ್ವ ಹಾಗೂ ವಸಂತಿ ಎಲ್. ಶೆಟ್ಟಿ, ವಲಯಾಧ್ಯಕ್ಷ ಶಿವಾನಂದ ಬಾಳಿಗಾ, ಐ.ಪಿ.ಪಿ. ಲಕ್ಷ್ಮಣ್ ಕುಲಾಲ್ ಉಪಸ್ಥಿತರಿದ್ದರು.

ಕ್ಲಬ್‌ನ ಸರ್ವಿಸ್ ಕೋರ್ಡಿನೇಟರ್ ದಾಮೋದರ ಬಿ.ಎಮ್., ಶ್ರೀನಿವಾಸ ಪೂಜಾರಿ, ಉಪಾದ್ಯಕ್ಶರಾದ ಸುದಾಕರ್ ಆಚಾರ್, ಉಮೇಶ ಆಚಾರ್, ಪುಷ್ಪರಾಜ್ ಶೆಟ್ಟಿ ಸಹಕರಿಸಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಪಾಣೆಮಂಗಳೂರಿನ ನೇತ್ರಾವತಿ ನದಿಯಲ್ಲಿ ಇಬ್ಬರ ಜೀವ ಉಳಿಸಿದ ಅರ್ಚಕರಾದ ಪ್ರಕಾಶ ಮರಾಠೆಯವರನ್ನು ಸನ್ಮಾನಿಸಲಾಯಿತು. ಒಬ್ಬರಿಗೆ ಕೃತಕ ಕಾಲಿನ ಜೋಡಣೆಗೆ ಧನಸಹಾಯ ಹಾಗೂ ಇನ್ನೊಬ್ಬರಿಗೆ ಕಿಡ್ನಿ ಚಿಕಿತ್ಸೆಗಾಗಿ ಧನಸಹಾಯ ನೀಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ