ಕಲ್ಲಡ್ಕದ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಭಗಿನಿ ನಿವೇದಿತಾ ಅವರ 150ನೇ ವರ್ಷಾಚರಣೆ ಹಾಗೂ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬ ಕಾರ್ಯಕ್ರಮ ವೇದವ್ಯಾಸ ಧ್ಯಾನಮಂದಿರದಲ್ಲಿ ನಡೆಯಿತು.
ಶ್ರೀರಾಮ ಪ್ರೌಢಶಾಲೆಯ ವಿಜ್ಞಾನ ಅಧ್ಯಾಪಕರಾದ ಗೋಪಾಲ ಭಗಿನಿ ನಿವೇದಿತರ ಆದರ್ಶಗಳನ್ನು ತಿಳಿಸಿಕೊಟ್ಟರು. ವೇದಿಕೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ವಿದ್ಯಾರ್ಥಿಗಳ ಪೋಷಕರು ಹಾಗೂ ಮುಖ್ಯೋಪಾಧ್ಯಾಯ ರವಿರಾಜ್ ಕಣಂತೂರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…