ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾನೂನು ವಿಭಾಗದ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ವಿಮಲೇಶ್ ಶಿಂಗಾರಕೋಡಿ ಆಯ್ಕೆಯಾಗಿರುತ್ತಾರೆ. ಇವರು ಮೂಲತ: ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ದಿ.ಕೊರಗಪ್ಪ ಶಿಂಗಾರಕೋಡಿ ಇವರ ಪುತ್ರ.
ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಕಾನೂನು ವಿಭಾಗದ ಕರ್ನಾಟಕ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪುತ್ತೂರು ವಿವೇಕಾನಂದ ಕಾನೂನು ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ವಿಮಲೇಶ್ ಶಿಂಗಾರಕೋಡಿ ಆಯ್ಕೆಯಾಗಿರುತ್ತಾರೆ. ಇವರು ಮೂಲತ: ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ದಿ.ಕೊರಗಪ್ಪ ಶಿಂಗಾರಕೋಡಿ ಇವರ ಪುತ್ರ.
Be the first to comment on "ವಿಮಲೇಶ್ ಶಿಂಗಾರಕೋಡಿ ಆಯ್ಕೆ"