ಬಂಟ್ವಾಳ

ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ಖಂಡಿಸಿ ಪಂಜಿನ ಮೆರವಣಿಗೆ

ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನವಿರೋಧಿ ನೀತಿ ಖಂಡಿಸಿ ಬಂಟ್ವಾಳ ತಾಲೂಕು ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಸ್ವಾತಂತ್ರ ಜ್ಯೋತಿಯ ದ್ಯೋತಕವಾಗಿ ಪಂಜಿನ ಮೆರವಣಿಗೆ ಸೋಮವಾರ ರಾತ್ರಿ ನಡೆಯಿತು.

ಜಾಹೀರಾತು

ಸಭೆಯನ್ನು ಉದ್ದೇಶಿಸಿ ಎಐಟಿಯುಸಿ ಮುಖಂಡ ಬಿ.ಶೇಖರ್, ಸಿಐಟಿಯು ಮುಖಂಡ ರಾಮಣ್ಣ ವಿಟ್ಲ, ಎಚ್. ಎಂ. ಎಸ್. ರಾಜ್ಯ ಮಖಂಡ ಇಬ್ರಾಹಿಮ್ ಗೋಳಿಕಟ್ಟೆ, ಸಾಮಾಜಿಕ ನ್ಯಾಯ ಪರ ಸಮಿತಿ ಮುಖಂಡ ಪ್ರಭಾಕರ್ ದೈವಗುಡ್ಡೆ ಮಾತಾಡಿದರು.

ಹಾರುನ್ ರಶೀದ್, ಹುಸೇನ್ ಪರ್ಲಿಯಾ, ಕೆ.ಈಶ್ವರ, ಬಾಬು ಭಂಡಾರಿ, ಕೌನ್ಸಿಲರ್ ಬಿ.ಮೋಹನ, ಬಿ.ಸಂಜೀವ ಬಂಗೇರ, ರಾಜಾ ಚಂಡ್ತಿಮಾರ್ ಮೆರವಣಿಗೆಯ ನೇತೃತ್ವ ವಹಿಸಿದ್ದರು.

ಇದಕ್ಕೂ ಮೊದಲು ಬಿ.ಸಿ.ರೋಡು ಸರ್ಕಲ್ ನಿಂದ ಮೆರವಣಿಗೆ ಹೊರಟು ಸರ್ವಿಸ್ ರಸ್ತೆ ಮೂಲಕ ಮೇಲು ಸೇತುವೆ ಕೆಳಭಾಗದಲ್ಲಿ ಸಮಾಪನೆಗೊಂಡಿತು.
ಸರಕಾರ ಜನರ ಏಕತೆ ಮೇಲೆ ನಡೆಯುತ್ತಿರುವ ದಾಳಿ ಹಾಗೂ ದುಡಿಯುವ ಜನರ ಹಕ್ಕುಗಳ ಮೇಲಿನ ದಾಳಿಯನ್ನು ಇದೇ ವೇಳೆ ಖಂಡಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ