ಜಾಹೀರಾತು
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವ ದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬಂಟ್ವಾಳ ಎಸ್.ವಿ.ಎಸ್ ವಿದ್ಯಾಗಿರಿ ಶಾಲೆ ಯ ಏಳನೇ ತರಗತಿ ವಿದ್ಯಾರ್ಥಿಗಳಿಂದ ಭಾವಕ್ಯೆತೆಯನ್ನು ಬಿಂಬಿಸುವ ಬೀದಿ ನಾಟಕ ಬಿಸಿರೊಡಿನ ಬಸ್ ನಿಲ್ದಾಣದ ಲ್ಲಿ ನಡೆಯಿತು.
ಈ ಸಂದರ್ಭ ಶಾಲಾ ಆಡಳಿತಾಧಿಕಾರಿ ಐತಪ್ಪ ಪೂಜಾರಿ. ಶಿಕ್ಷಕರಾದ ಆರ್ಚನಾ ಬಾಳಿಗಾ. ರಮ್ಯ ಮತ್ತು ಅನಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್.ವಿ.ಎಸ್.ವಿದ್ಯಾಗಿರಿ ಮಕ್ಕಳಿಂದ ಬೀದಿನಾಟಕ"