ಬಂಟ್ವಾಳ

ಶಂಭೂರು ಶಾಲೆಯಲ್ಲಿ ಮಂಗಳವಾರದಿಂದ ಬೆಳಗ್ಗಿನ ಉಪಾಹಾರ

www.bantwalnews.com

ತಾಲೂಕಿನ ಶಂಭೂರಿನಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಸತ್ಯ ಸಾಯಿ ಅನ್ನ ಪೂರ್ಣ ಟ್ರಸ್ಟ್ ಮುದ್ದೇನ ಹಳ್ಳಿ ಸಹಯೋಗದಲ್ಲಿ ಶಾಲಾ ಮಕ್ಕಳಿಗೆ ಬೆಳಗ್ಗಿನ ಉಪಾಹಾರ ಯೋಜನೆ ಆರಂಭಗೊಳ್ಳಲಿದೆ. ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಜಾಹೀರಾತು

ಕಾರ್ಯಕ್ರಮದಿಂದಾಗಿ  ಪ್ರತಿ ನಿತ್ಯ ಶಾಲಾ ಆರಂಭಕ್ಕಿಂತ ಮೊದಲು ಶಾಲೆಯ ೨೪೫ ವಿದ್ಯಾರ್ಥಿಗಳು ವಿವಿಧ ಬಗೆಯ ಸತ್ವಯುತವಾದ  ಬೆಳಗ್ಗಿನ ಉಪಾಹಾರವನ್ನು ಪಡೆಯಲಿದ್ದಾರೆ ಎಂದು ಎಸ್.ಡಿ.ಎಮ್.ಸಿಯ ಕಾರ್ಯಾಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಮತ್ತು ಮುಖ್ಯ ಶಿಕ್ಷಕರಾದ ಕಮಲಾಕ್ಷ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

CLICK HERE TO READ MORE ABOUT SCHOOL:

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.