ಸರ್ಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಸೋಲರ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಘಟನೆ ವಿಟ್ಲದ ಕೆಲಿಂಜ ಕಲ್ಮಲೆ ಎಂಬಲ್ಲಿ ನಡೆದಿದೆ.
ಜಾಹೀರಾತು
ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ ತಾಂತ್ರಿಕ ತೊಂದರೆಯಿಂದ ರಸ್ತೆ ಬದಿಗೆ ನುಗ್ಗಿ ಕಂಬಕ್ಕೆ ಹೊಡೆದಿದೆ. ಘಟನೆಯಲ್ಲಿ ಸೋಲಿರ್ ಲೈಟ್ ಸಂಪೂರ್ಣವಾಗಿ ಜಖಂಗೊಂಡಿದೆ. ವಿದ್ಯುತ್ ತಂತಿ ನೆಲಕ್ಕುರುಳಿದೆ.
ಮೂರು ತಿಂಗಳ ಹಿಂದೆಯಷ್ಟೇ ಸಚಿವ ರಮಾನಾಥ ರೈ ಅವರ ಮೂಲಕ 1.30 ಲಕ್ಷ ರೂ. ಅನುದಾನದಲ್ಲಿ ಈ ಸೋಲರ್ ಲೈಟನ್ನು ಅಳವಡಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಉದ್ಘಾಟಿಸಿದ್ದರು.
ಸ್ಥಳಕ್ಕೆ ವಿಟ್ಲ ಪೊಲೀಸರು ಬೇಟಿ ನೀಡಿದ್ದಾರೆ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಂಬಕ್ಕೆ ಸರ್ಕಾರಿ ಬಸ್ ಡಿಕ್ಕಿ"