ಸ್ವಚ್ಛ ಮನಸ್ಸಿನಿಂದ ಮಾತ್ರ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ, ಆ ಮೂಲಕ ಗಾಂಧೀಜಿಯವರ ಸ್ವಚ್ಛ ಭಾರತದ ಕಲ್ಪನೆ ಸಾಕಾರಗೊಳಿಸೋಣ ಎಂದು ನಿವೃತ್ತ ಪ್ರಾಧ್ಯಾಪಕ ರಾಜಮಣಿ ರಾಮಕುಂಜ ಹೇಳಿದರು.
ಜಾಹೀರಾತು
ಸಜಿಪ ಮೂಡ ಸರಕಾರಿ ಪ್ರೌಢ ಶಾಲಾ ವಿಭಾಗ ಮತ್ತು ಅಭಿರುಚಿ ಜೋಡುಮಾರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಗಳಿಗಾಗಿ ಹಮ್ಮಿಕೊಳ್ಳಲಾಗಿದ್ದ ೩ ದಿನಗಳ ‘ಚಿಗುರು’ ವ್ಯಕ್ತಿತ್ವ ವಿಕಸನ ಶಿಬಿರದ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಪರಿಸರ ಮಾಲಿನ್ಯತೆಯನ್ನು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸ್ವಚ್ಛ ಮನಸ್ಸಿನಿಂದ ಸ್ವಚ್ಛ ಪರಿಸರ"