ವಿಟ್ಲ

ಪೆರುವಾಯಿ: ಮೈದಾನದಲ್ಲಿ ಗಮ್ಮತ್

www.bantwalnews.com

ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಯುನೈಟೆಡ್ ಪೆರುವಾಯಿ ಧಮಾಕ ಸೀಸನ್2 ಪ್ರಯುಕ್ತ ಮೈದಾನದಲ್ಲಿ ಗಮ್ಮತ್ ವಿಶೇಷ ಕಾರ್ಯಕ್ರಮ ಭಾನುವಾರ ನಡೆಯಿತು.

ಜಾಹೀರಾತು

ವಿಟ್ಲ ಸಮೀಪದ ಪೆರುವಾಯಿ ಮುಚ್ಚಿರಪದವು ಫಾತಿಮಾ ಮಾತೆಯ ದೇವಾಲಯದಲ್ಲಿ ಯುನೈಟೆಡ್ ಪೆರುವಾಯಿ ಧಮಾಕ ಸೀಸನ್-2 ಪ್ರಯುಕ್ತ ಮೈದಾನದಲ್ಲಿ ಗಮ್ಮತ್ ವಿಶೇಷ ಕಾರ್ಯಕ್ರಮದಲ್ಲಿ ಮನೆ ದುರಸ್ತಿ ಮಾಡಲು ಬಡಕುಟುಂಬಗಳಿಗೆ ಚೆಕ್ ವಿತರಿಸಲಾಯಿತು.

ಮಂಗಳೂರು ಕೇಂದ್ರ ಕಥೋಲಿಕ್‌ನ ಅಧ್ಯಕ್ಷ ಅನಿಲ್ ಲೋಬೋ ಅವರು ಪೆರುವಾಯಿ ಚರ್ಚ್ ವ್ಯಾಪ್ತಿಯ 5 ಮಂದಿ ಬಡ ಕುಟುಂಬಗಳಿಗೆ ಮನೆ ದುರಸ್ತಿ ಕಾರ್ಯಕ್ಕೆ ಚೆಕ್ ವಿತರಿಸಿದರು. ಪೆರುವಾಯಿ ಚರ್ಚ್‌ನ ಧರ್ಮ ಗುರು ವಿಶಾಲ್ ಮೋನಿಸ್ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭ ಚರ್ಚ್ ಪಾಲನಾ ಸಮಿತಿ ಉಪಾಧ್ಯಕ್ಷ ರೈಮಂಡ್ ಡಿ ಸೋಜ, ಕಾರ್ಯದರ್ಶಿ ವಿಲಿಯಂ ಡಿ ಸೋಜ, ಚಾರ್ಲಿ ಡಿಸೋಜ, ಪೆರುವಾಯಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಲ್ಫ್ ಡಿ ಸೋಜ, ವಿಲ್ಪ್ರೆಡ್ ಡಿ ಸೋಜ ಮೊದಲಾದವರು ಉಪಸ್ಥಿತರಿದ್ದರು. ಪೆರುವಾಯಿ ಫಾತಿಮಾ ಮಾತೆಯ ದೇವಾಲಯದ ವ್ಯಾಪ್ತಿಯ ಆರು ವಲಯಗಳ ಭಕ್ತಾದಿಗಳಿಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ತುಳು ಸಂಸ್ಕೃತಿಯನ್ನು ಬಿಂಬಿಸುವ 30ಕ್ಕಿಂತಲೂ ಅಧಿಕ ಸ್ಪರ್ಧೆಗಳು ನಡೆದವು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ