ಪೊಲೀಸ್ ಇಲಾಖೆ ಸಾರ್ವಜನಿಕ ಟಿಪ್ಪು ಜಯಂತಿ ಆಚರಣೆ ನಿಷೇಧಿಸಿದರೂ ವಿಟ್ಲ ಸಮೀಪದ ಒಕ್ಕೆತ್ತೂರು ಎಂಬಲ್ಲಿ ಜಯಂತಿ ಆಚರಣೆಗೆ ಮುಂದಾದ ಹಿನ್ನಲೆಯಲ್ಲಿ ವಿಟ್ಲ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಬಿಡುಗಡೆ ಗೊಳಿಸಿದರು.
ಜಾಹೀರಾತು
ವಿಟ್ಲ ಸಮೀಪದ ಒಕ್ಕೆತ್ತೂರು ಎಂಬಲ್ಲಿ ಸ್ಥಳೀಯ ಯುವಕರು ಟಿಪ್ಪು ಜಯಂತಿ ಮಾಡಲು ಮುಂದಾಗಿದ್ದರು. ನಿಷೇಧ ಇದ್ದ ಕಾರಣ, ಪೊಲೀಸರು ಯುವಕನನ್ನು ವಶಕ್ಕೆ ಪಡೆದುಕೊಂಡಾಗ ಜನ ಜಮಾಯಿಸಿದರು. ಬಳಿಕ ಪೊಲೀಸರು ಗುಂಪನ್ನು ಚದುರಿಸಿ ಮತ್ತಿಬ್ಬರನ್ನು ವಶಕ್ಕೆ ಪಡೆದುಕೊಂಡರು.
ವಿಟ್ಲ ಭಾಗದಲ್ಲಿ ವಿಟ್ಲ ಪೊಲೀಸರು ಹಾಗೂ ಹೆಚ್ಚುವರಿಯಾಗಿ ಪೊಲೀಸ್ ಕರೆಸಿಕೊಂಡು ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಕ್ಕೆತ್ತೂರಿನಲ್ಲಿ ಮೂವರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಿದ ಪೊಲೀಸರು"