ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಬಂಟ್ವಾಳದ ವಿಶ್ವಕರ್ಮ ಸಭಾಭವನಕ್ಕೆ ಮುಖ್ಯಮಂತ್ರಿ ನಿಧಿಯಿಂದ 1 ಕೋಟಿ ರೂ ಮಂಜೂರಾತಿ ತರುವಲ್ಲಿ ಸಹಕರಿಸಿದ ಸಚಿವ ಬಿ.ರಮಾನಾಥ ರೈ ಅವರನ್ನು ಗೌರವಿಸಲಾಯಿತು
ಜಾಹೀರಾತು
ವಿಶ್ವಕರ್ಮ ಸಮಾಜಸೇವಾ ಸಂಘದ ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೊಕೇಶ್ ಆಚಾರ್ಯ ಪುಂಜಾಲಕಟ್ಟೆ, ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಕಾರ್ಯದರ್ಶಿ ಸಂದೀಪ್ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ, ಜಯಪ್ರಕಾಶ ಆಚಾರ್ಯ ಭಂಡಾರಿಬೆಟ್ಟು, ಶಶಿಧರ ಆಚಾರ್ಯ ಪಟ್ರಾಡಿ, ಪ್ರಭಾಕರ ಆಚಾರ್ಯ, ವಿಶ್ವನಾಥ ಆಚಾರ್ಯ, ಚಂದ್ರಶೇಖರ ಆಚಾರ್ಯ ಪೂಂಜರಕೋಡಿ, ಪುರಂಧರ ಆಚಾರ್ಯ ಭಂಡಾರಿಬೆಟ್ಟು, ಜಗಧೀಶ್ ಆಚಾರ್ಯ ಭಂಡಾರಿಬೆಟ್ಟು ಹಾಗೂ ಸಂಘದ ಸರ್ವ ಸದಸ್ಯರು ಸಚಿವರನ್ನು ಅಭಿನಂದಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ"
Be the first to comment on "ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ"