ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಬಂಟ್ವಾಳದ ವಿಶ್ವಕರ್ಮ ಸಭಾಭವನಕ್ಕೆ ಮುಖ್ಯಮಂತ್ರಿ ನಿಧಿಯಿಂದ 1 ಕೋಟಿ ರೂ ಮಂಜೂರಾತಿ ತರುವಲ್ಲಿ ಸಹಕರಿಸಿದ ಸಚಿವ ಬಿ.ರಮಾನಾಥ ರೈ ಅವರನ್ನು ಗೌರವಿಸಲಾಯಿತು
ಜಾಹೀರಾತು
ವಿಶ್ವಕರ್ಮ ಸಮಾಜಸೇವಾ ಸಂಘದ ಕಟ್ಟಡ ಸಮಿತಿ ಗೌರವಾಧ್ಯಕ್ಷ ಲೊಕೇಶ್ ಆಚಾರ್ಯ ಪುಂಜಾಲಕಟ್ಟೆ, ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ, ಕಾರ್ಯದರ್ಶಿ ಸಂದೀಪ್ ಆಚಾರ್ಯ, ಕೋಶಾಧಿಕಾರಿ ಜಯಚಂದ್ರ ಆಚಾರ್ಯ ಸರಪಾಡಿ, ಜಯಪ್ರಕಾಶ ಆಚಾರ್ಯ ಭಂಡಾರಿಬೆಟ್ಟು, ಶಶಿಧರ ಆಚಾರ್ಯ ಪಟ್ರಾಡಿ, ಪ್ರಭಾಕರ ಆಚಾರ್ಯ, ವಿಶ್ವನಾಥ ಆಚಾರ್ಯ, ಚಂದ್ರಶೇಖರ ಆಚಾರ್ಯ ಪೂಂಜರಕೋಡಿ, ಪುರಂಧರ ಆಚಾರ್ಯ ಭಂಡಾರಿಬೆಟ್ಟು, ಜಗಧೀಶ್ ಆಚಾರ್ಯ ಭಂಡಾರಿಬೆಟ್ಟು ಹಾಗೂ ಸಂಘದ ಸರ್ವ ಸದಸ್ಯರು ಸಚಿವರನ್ನು ಅಭಿನಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಗೌರವಾರ್ಪಣೆ"