ನಾಡಿನ ಹಿರಿಯ ಸಾಹಿತಿ, ಸಹಕಾರಿ ಧುರೀಣ, ಡಾ. ಏರ್ಯ ಲಕ್ಣ್ಮೀ ನಾರಾಯಣ ಆಳ್ವರ ಬದುಕು- ಬರಹ- ಸಾಧನೆಯನ್ನು ಸಂಭ್ರಮಿಸುವ ಡಾ. ಏರ್ಯ ಸಾಹಿತ್ಯ ಸಂಭ್ರಮ- 2017 ಡಿ.16ರಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆಯಲಿದೆ.
ಜಾಹೀರಾತು
ಇಡೀ ದಿನ ನಡೆಯುವ ಕಾರ್ಯಕ್ರಮದಲ್ಲಿ ಏರ್ಯರ ಸಹಕಾರಿ, ಸಾಹಿತ್ಯ, ಸಾಮಾಜಿಕ, ಸಂಘಟನೆ ಕ್ಷೇತ್ರದಲ್ಲಿ ನಡೆಸಿದ ಸಾಧನೆಯ ಬಗ್ಗೆ ನಾನಾ ಗೋಷ್ಠಿಗಳು ನಡೆಯಲಿದೆ. ಡಿ.16 ಮತ್ತು 17 ರಂದು ಪುಸ್ತಕ ಪ್ರದರ್ಶನ ನಡೆಯಲಿದೆ ಎಂದು ಡಾ. ಏರ್ಯ ಸಾಹಿತ್ಯ ಸಂಭ್ರಮ-2017 ಸ್ವಾಗತ ಸಮಿತಿ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿ.16 ರಂದು ಬಿ.ಸಿ.ರೋಡಿನಲ್ಲಿ ಡಾ. ಏರ್ಯ ಸಾಹಿತ್ಯ ಸಂಭ್ರಮ"