ಕಾಯಿಹಾಲು ಪುರುಷರಲ್ಲಿ ಇರುವ ಪೌರುಷ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ ಮತ್ತು ಅದರ ಕ್ಯಾನ್ಸರ್ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.
ಸಂಧುಗಳು ಶಬ್ದ ಭರಿತವಾಗಿ ನೋವಿನಿಂದ ಕೂಡಿದ್ದರೆ ಕಾಯಿಹಾಲನ್ನು ಹಚ್ಚಬೇಕು. ಇದರಿಂದ ನೋವು ಕಡಿಮೆಯಾಗುತ್ತದೆ.
ನಿಯಮಿತವಾಗಿ ಕಾಯಿಹಾಲನ್ನು ಕುಡಿಯುವುದರಿಂದ ವ್ಯಾಧಿ ಕ್ಷಮತ್ವವು ಅಧಿಕವಾಗುತ್ತದೆ.
ಜಾಹೀರಾತು
Dr. Ravishankar A G
ಆಯುರ್ವೇದ ವೈದ್ಯಕೀಯ ಪದ್ಧತಿಯಲ್ಲಿ ಎಂ.ಎಸ್. (ಸ್ನಾತಕೋತ್ತರ) ಪದವೀಧರರಾಗಿರುವ ಡಾ.ರವಿಶಂಕರ ಪ್ರಾಧ್ಯಾಪಕರು. ವಿಟ್ಲದಲ್ಲಿ ಚಿಕಿತ್ಸಾಲಯವನ್ನೂ ಹೊಂದಿದ್ದಾರೆ. ಮೂಲವ್ಯಾಧಿ, ಭಗಂಧರ, ಸೊಂಟನೋವು, ವಾತರೋಗ, ಶಿರಶೂಲ ಇತ್ಯಾದಿಗಳಲ್ಲಿ ಕ್ಷಾರಕರ್ಮ, ಅಗ್ನಿಕರ್ಮ, ರಕ್ತಮೋಕ್ಷಣ ಮೊದಲಾದ ವಿಶೇಷ ಚಿಕಿತ್ಸೆ ನೀಡುವುದರಲ್ಲಿ ಪರಿಣತರು.