ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆ ಪ್ರತಿಷ್ಠಿತ ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
ರಾಷ್ಟ್ರಮಟ್ಟದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಸಚಿವ ಯು.ಟಿ.ಖಾದರ್ ನೇಮಕರಾಗಿದ್ದಾರೆ. ನ.22ರಂದು ಸಮಿತಿಯ ಮೊದಲ ಸಭೆ ನವದೆಹಲಿಯಲ್ಲಿ ನಡೆಯಲಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬಿಐಎಸ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಸಚಿವ ಖಾದರ್"
Be the first to comment on "ಬಿಐಎಸ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಸಚಿವ ಖಾದರ್"