ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆ ಪ್ರತಿಷ್ಠಿತ ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
ರಾಷ್ಟ್ರಮಟ್ಟದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಸಚಿವ ಯು.ಟಿ.ಖಾದರ್ ನೇಮಕರಾಗಿದ್ದಾರೆ. ನ.22ರಂದು ಸಮಿತಿಯ ಮೊದಲ ಸಭೆ ನವದೆಹಲಿಯಲ್ಲಿ ನಡೆಯಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಐಎಸ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಸಚಿವ ಖಾದರ್"