ಜಿಲ್ಲಾ ಸುದ್ದಿ

ಬಿಐಎಸ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಸಚಿವ ಖಾದರ್

www.bantwalnews.com

ರಾಷ್ಟ್ರ ಮಟ್ಟದ ಗುಣಮಟ್ಟ ಮಾಪನ ಸಂಸ್ಥೆ ಪ್ರತಿಷ್ಠಿತ ರಾಷ್ಟ್ರೀಯ ಗವರ್ನಿಂಗ್ ಬೋರ್ಡ್ ಕೌನ್ಸಿಲ್ ಸದಸ್ಯರಾಗಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಅವರನ್ನು ಕೇಂದ್ರ ಸರಕಾರ ನೇಮಿಸಿ ಆದೇಶ ಹೊರಡಿಸಿದೆ.
ರಾಷ್ಟ್ರಮಟ್ಟದಲ್ಲಿ ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವರು ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಟ್ಟು 6 ಮಂದಿ ಸದಸ್ಯರಿರುವ ಬಿಐಎಸ್ ಸಂಸ್ಥೆಗೆ ದಕ್ಷಿಣ ಭಾರತದಿಂದ ಸಚಿವ ಯು.ಟಿ.ಖಾದರ್ ನೇಮಕರಾಗಿದ್ದಾರೆ. ನ.22ರಂದು ಸಮಿತಿಯ ಮೊದಲ ಸಭೆ ನವದೆಹಲಿಯಲ್ಲಿ ನಡೆಯಲಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ