ಸಾಧಕರು

ಅಪುಲ್ ಇರಾ ಸಾಧನೆಗೆ ಮುಂಬೈನಲ್ಲಿ ಯಕ್ಷಸೇನಾ ಪ್ರಶಸ್ತಿ, ಸನ್ಮಾನ

www.bantwalnews.com

ಜಾಹೀರಾತು

ಯಕ್ಷಸೇನೆ ಮುಂಬಯಿ ವತಿಯಿಂದ  ಡಿ.25  ನಡೆಯವ ಯಕ್ಷಮಹೋತ್ಸವ-17 ಸಾಂಸ್ಕೃತಿಕ ರಸದೌತಣ ಕಾರ್ಯಕ್ರಮದಲ್ಲಿ ಫೋಟೋ ಗ್ರಾಪಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಚಿನ್ನದ ಪದಕ ತಂದ ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಅಪುಲ್ ಅಳ್ವಾ ಇರಾ ಅವರಿಗೆ ಯಕ್ಷಸೇನಾ ಸಾಧಕ ಪ್ರಶಸ್ತಿ ನೀಡಿ ಸನ್ಮಾಸಲಾಗುವುದು.

ಕಾರ್ಯಕ್ರಮದಲ್ಲಿ ಗಾನ ವೈಭವ,ನಾಟ್ಯ ವೈಭವ,ರಸರಾಗ ವೈಭವ ನಡೆಯಲಿದೆ ಎಂದು ಕಾರ್ಯಕ್ರಮದ ವ್ಯಸ್ಥಾಪಕರಾದ ಯವರಾಜ್ ಶೆಟ್ಟಿ ಹೆರಂಜೆ ಹಾಗೂ ವೇಣುಗೋಪಾಲ ಶೆಟ್ಟಿ ಮಾಹಿತಿ ನೀಡಿದ್ದಾರೆ.

ಕಂಗ್ರಾಟ್ಸ್ ಅಪುಲ್, ನಿಮ್ಮ ಸಾಧನೆ ಮತ್ತಷ್ಟು ಎತ್ತರಕ್ಕೇರಲಿ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ