ವಾಮದಪದವು

ಹೊಕ್ಕಾಡಿಗೋಳಿ ಕಂಬಳ ಫಲಿತಾಂಶ

www.bantwalnews.com

 ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ರಾತ್ರಿ ನಡೆದ ವೀರವಿಕ್ರಮ ಜೋಡುಕರೆ ಬಯಲು ಕಂಬಳದಲ್ಲಿ ಒಟ್ಟು 98 ಜೋಡಿ ಓಟದ ಕೋಣಗಳು ಭಾಗವಹಿಸಿದ್ದು, ಸಹಸ್ರಾರು ಮಂದಿ ಕಂಬಳಾಸಕ್ತರು ಪಾಲ್ಗೊಂಡಿದ್ದರು. ಪೈಕಿ ನೇಗಿಲು ಕಿರಿಯ36, ನೇಗಿಲು ಹಿರಿಯ27, ಹಗ್ಗ ಕಿರಿಯ15, ಹಗ್ಗ ಹಿರಿಯ13, ಅಡ್ಡಹಲಗೆ6, ಕನೆಹಲಗೆ1 ಜೋಡಿ ಓಟದ ಕೋಣಗಳು ಭಾಗವಹಿಸಿ ಗಮನ ಸೆಳೆಯಿತು.

ಜಾಹೀರಾತು

ಸಮಿತಿ ಅಧ್ಯಕ್ಷ ನೋಣಾಲುಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ, ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರ ಸುರೇಶ ಶೆಟ್ಟಿ ಮತ್ತಿತರರು ಇದ್ದರು.

 ಫಲಿತಾಂಶ ವಿವರ:

ಕನೆಹಲಗೆ:

 ವಾಮಂಜೂರು ತಿರುವೈಲುಗುತ್ತು ನವೀನ್ಚಂದ್ರ ಆಳ್ವಪ್ರಥಮ. (ಓಡಿಸಿದವರು: ನಾರಾವಿ ಯುವರಾಜ್ ಜೈನ್)

ಹಗ್ಗ ಹಿರಿಯ:

ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ ಕೋಟ್ಯಾನ್ಪ್ರಥಮ. (ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ)

ನಂದಳಿಕೆ ನವ್ಯತಾ ಶ್ರೀಕಾಂತ್ ಭಟ್ (ಬಿ)-ದ್ವಿತೀಯ. (ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ ಎಂ.ಶೆಟ್ಟಿ )

ಹಗ್ಗ ಕಿರಿಯ:

ಮಿಜಾರು ಪ್ರಸಾದ ನಿಲಯ ಶಕ್ತಿಪ್ರಸಾದ್ ಶೆಟ್ಟಿಪ್ರಥಮ. (ಓಡಿಸಿದವರು: ಮಾರ್ನಾಡ್ ರಾಜೇಶ್ )

ಜಪ್ಪು ಮಣ್ಣುತೋಟ ಗುತ್ತು ಸಾಚಿ ಅನಿಲ್ ಶೆಟ್ಟಿದ್ವಿತೀಯ. (ಓಡಿಸಿದವರು: ಬಂಗಾಡಿ ಹಮೀದ್)

ನೇಗಿಲು ಹಿರಿಯ:

ಇರುವೈಲು ಪಾಣೇಲ ಬಾಡ ಪೂಜಾರಿಪ್ರಥಮ. (ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ)

ಕಕ್ಯಪದವು ಪೆಂರ್ಗಾಲ್ ಬಾಬು ವೆಂಕಪ್ಪ ಗೌಡದ್ವಿತೀಯ. (ಓಡಿಸಿದವರು: ಬಾರಾಡಿ ನತೇಶ್)

ನೇಗಿಲು ಕಿರಿಯ:

ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿಪ್ರಥಮ. (ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ)

ಮರೋಡಿ ಕೆಳಗಿನ ಮನೆ ಕೃತೇಶ್ ಅಣ್ಣಿ ಪೂಜಾರಿದ್ವಿತೀಯ. (ಓಡಿಸಿದವರು: ಮರೋಡಿ ಶ್ರೀಧರ)

ಅಡ್ಡಹಲಗೆ:

ಆಲದಪದವು ಮೇಗಿನಮನೆ ಶುಭ್ರತ್ ಶೆಟ್ಟಿಪ್ರಥಮ. (ಓಡಿಸಿದವರು: ಮುಳಿಕಾರು ಕೇವುಡೇಲು ಅಣ್ಣಿ ದೇವಾಡಿಗ)

ಗುರುಪುರ ಕೆದುಬರಿ ಯಶೋಧ ಗುರುವಪ್ಪ ಪೂಜಾರಿದ್ವಿತೀಯ. (ಓಡಿಸಿದವರು: ಸಾವ್ಯ ಗಂಗಯ್ಯ ಪೂಜಾರಿ)

ಸಿದ್ಧಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಶನಿವಾರ ರಾತ್ರಿ ನಡೆದ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳದಲ್ಲಿ ಓಟದ ಕೋಣಗಳ ಆಕರ್ಷಕ ದೃಶ್ಯವನ್ನು ಅನೂಪ್ ಸೂರಿಂಜೆ ಕ್ಯಾಮೆರಾದಲ್ಲಿ ಸೆರೆ ಹಿಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.