ಬಾಳ ಜಗನ್ನಾಥ ಶೆಟ್ಟಿ, ಡಾ.ಯು.ಪಿ.ಶಿವಾನಂದರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿಯ ಗರಿ

www.bantwalnews.com

ಜಾಹೀರಾತು

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸಿದ್ದರಾಜು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾಧ್ಯಮ ಕ್ಷೇತ್ರದ ಹಲವು ಸಾಧಕರನ್ನು 2017ರ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಪ್ರಶಸ್ತಿ ಪುರಸ್ಕೃತರಿಗೆ 20 ಸಾವಿರ ರೂ ನಗದು, ಫಲಕ ನೀಡಿ ಗೌರವಿಸಲಾಗುವುದು. ಒಟ್ಟು 40 ಪತ್ರಕರ್ತರಿಗೆ ಈ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿಯ ಗೌರವ.

ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತರಾಗಿರುವ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕಿರಣ ಪತ್ರಿಕೆಯ ಬಾಳ ಜಗನ್ನಾಥ ಶೆಟ್ಟರು ಹಾಗೂ ಸುದ್ದಿ ಬಿಡುಗಡೆ ಪತ್ರಿಕೆ ಮೂಲಕ ಗ್ರಾಮೀಣ ಪತ್ರಿಕಾರಂಗಲ್ಲಿ ಸಾಧನೆ ಮಾಡಿರುವ ಡಾ. ಯು.ಪಿ.ಶಿವಾನಂದ ಅವರಿಗೆ ಈ ಬಾರಿಯ ಮಾಧ್ಯಮ ಅಕಾಡೆಮಿ ಪ್ರಶಸ್ತಿಯ ಗರಿ. ಇಬ್ಬರಿಗೂ www.bantwalnews.com ಪರವಾಗಿ ಅಭಿನಂದನೆ.

ವಿವರ ಹೀಗಿದೆ.

ಬಾಳ ಜಗನ್ನಾಥ ಶೆಟ್ಟಿ (ಜಯಕಿರಣ), ಡಾ.ಯು.ಪಿ.ಶಿವಾನಂದ (ಸುದ್ದಿ ಬಿಡುಗಡೆ), ರಮೇಶ ಕುಟ್ಟಪ್ಪ (ವಿಜಯವಾಣಿ), ಬಸವಣ್ಣ (ಛಾಯಾಗ್ರಾಹಕ), ಶಿವಣ್ಣ (ವಿಜಯವಾಣಿ), ಗೋವಿಂದ (ಆಂದೋಲನ), ವಸಂತಕುಮಾರ್ (ದೂರದರ್ಶನ), ಡಿ.ಎಸ್.ಶಿವರುದ್ರಪ್ಪ ( ಹಿರಿಯ ಪತ್ರಕರ್ತರು),  ಮಾಳಪ್ಪ ಅಡಸಾರೆ (ಅಂತರಂಗ ಸುದ್ದಿ), ಡಿ.ಶಿವಲಿಂಗಪ್ಪ (ಕರ್ನಾಟಕ ಸಂಧ್ಯಾಕಾಲ), ಚೆನ್ನಬಸವಣ್ಣ (ಈಟಿವಿ ಕನ್ನಡ), ಶಿವಪ್ಪ ಮಡಿವಾಳ(ರಾಯಚೂರುವಾಣಿ), ದತ್ತು ಸರ್ಕಿಲ್ (ಜನಕೂಗು), ಸಾದಿಕ್ ಆಲಿ (ಲೋಕದರ್ಶನ), ಸಿ.ಮಂಜುನಾಥ್ (ಈಶಾನ್ಯ ಟೈಮ್ಸ್), ಸಂಗಮೇಶ ಚೂರಿ (ವಿಜಯ ಕರ್ನಾಟಕ), ಮಹೇಶ ಅಂಗಡಿ (ಸಂಜೆ ದರ್ಶನ) , ರಾಮು ವಗ್ಗಿ (ಛಾಯಾಚಿತ್ರಗ್ರಾಹ), ವಿಜಯ ಕುಮಾರ್ ಪಾಟೀಲ (ದಿ ಹಿಂದು) , ಬಾಲಕೃಷ್ಣ ರಾಮಚಂದ್ರ ವಿಭೂತೆ (ಇಂಡಿಯನ್ ಎಕ್ಸ್ ಪ್ರೆಸ್), ಉಗಮ ಶ್ರೀನಿವಾಸ (ಕನ್ನಡಪ್ರಭ), ಗಣಪತಿ ಗಂಗೊಳ್ಳಿ (ಸಂಜೆ ದರ್ಪಣ) , ಶಿವಕುಮಾರ ಕಣಸೋಗಿ (ಪ್ರಜಾವಾಣಿ), ಬಸವರಾಜ ದೊಡ್ಡಮನಿ (ಟಿ.ವಿ.9), ರವಿ ಬಿದನೂರು (ಸಮಯ ನ್ಯೂಸ್), ಷ. ಮಂಜುನಾಥ (ಸುದ್ದಿಗಿಡುಗ), ಎಚ್.ಎನ್.ಮಲ್ಲೇಶ (ಉದಯ ಟಿವಿ), ಮಹಮದ್ ಯುನುಸ್ (ಈ ಮುಂಜಾನೆ), ಕೋ.ನ. ಮಂಜುನಾಥ (ಪ್ರಿಯ ಪತ್ರಿಕೆ), ಕೆ.ಆರ್.ಮಂಜುನಾಥ (ಹಿರಿಯ ಪತ್ರಕರ್ತರು), ಜಯಕುಮಾರ್ (ಜಯಮಿತ್ರ), ವೈ.ಎಸ್.ಎಲ್.ಸ್ವಾಮಿ (ಸಂಜೆವಾಣಿ), ಬಾಗೇಶ್ರೀ (ದಿ ಹಿಂದು), ಸೌಮ್ಯ ಅಜಿ (ಎಕನಾಮಿಕ್ ಟೈಮ್ಸ್) ,ಎಂ.ಸಿ.ಶೋಭಾ (ಸುವರ್ಣ ಟಿವಿ), ಬಿ.ಎನ್. ಶ್ರೀಧರ (ಪ್ರಜಾವಾಣಿ), ಸ್ಟಾಲಿನ್ ಪಿಂಟೋ (ಛಾಯಾಗ್ರಾಹಕ), ಆದಿನಾರಾಯಣ (ಈನಾಡು), ಮಮ್ತಾಜ್ ಆಲೀಂ (ಸುದ್ದಿಟಿವಿ), ಟಿ.ಅಶ್ವತ್ಥರಾಮಯ್ಯ (ವಾಲ್ಮೀಕಿ ರೈಟ್ಸ್ ಆಫ್ ಇಂಡಿಯಾ)

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಾಳ ಜಗನ್ನಾಥ ಶೆಟ್ಟಿ, ಡಾ.ಯು.ಪಿ.ಶಿವಾನಂದರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿಯ ಗರಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*