ಕಲ್ಲಡ್ಕ

ಹೈನುರಾಸು ನಿರ್ವಹಣಾ ಕಾರ್ಯಕ್ರಮ

ಕೆ ಎಂ ಎಫ್ ತರಬೇತಿ ಕೇಂದ್ರ, ಮೈಸೂರು, ದ.ಕ ಸಹಕಾರಿ ಹಾಲು ಉತ್ವಾದಕರ ಒಕ್ಕೂಟ ಮತ್ತು ಮಾಣಿ ಹಾಲು ಉತ್ವಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ 25 ಮತ್ತು 26ರಂದು ಎರಡು ದಿನಗಳ ಹೈನುರಾಸು ನಿರ್ವಹಣಾ ಕಾರ್ಯಕ್ರಮ ಕುಲಾಲ ಭವನ, ಮಾಣಿಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ದ.ಕ ಹಾಲು ಒಕ್ಕೂಟದ ನಿರ್ದೇಶಕರಾದ ಡಾ. ಕೆ.ಎಂ ಕೃಷ್ಣ ಭಟ್ ಉತ್ತಮ ತಳಿಯ ಹಸುಗಳನ್ನು ಸಾಕಿ ಗುಣಮಟ್ಟದ ಹಾಲನ್ನು ನೀಡುವಂತೆ ತಿಳಿಸಿ ರೈತ ಕಲ್ಯಾಣ ಟ್ರಸ್ಟನ ಚೆಕ್ ವಿತರಿಸಿದರು.

ಜಾಹೀರಾತು

ಕಾರ್ಯಕ್ರಮವನ್ನು ಮಾಣಿ ಸಂಘದ ಅಧ್ಯಕರಾದ ಅರುಣ್ ಕುಮಾರ್ ರೈ ವಹಿಸಿದ್ದು ಬಾಲಕೃಷ್ಣ ಆಳ್ವ ಸ್ವಾಗತಿಸಿ, ಯಶವಂತ್ ಪ್ರಭು ವಂದಿಸಿದರು. ಕಾರ್ಯಕ್ರಮವನ್ನು ಒಕ್ಕೂಟದ ವಿಸ್ತರಣಾಧಿಕಾರಿ ಜಾವೆಟ್ ರೊನಾಲಿಯೋ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ