www.bantwalnews.com ವರದಿ
ಮಂಗಳೂರಿನ ಸಾಮಾಜಿಕ ಸೇವಾ ಸಂಸ್ಥೆ ಎಂ.ಫ್ರೆಂಡ್ಸ್ ಟ್ರಸ್ಟ್ ನ ಮಹಾಸಭೆಯು ಹನೀಫ್ ಹಾಜಿ ಗೋಳ್ತಮಜಲು ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷರಾಗಿ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಅವರನ್ನು ಪುನರಾಯ್ಕೆ ಮಾಡಲಾಯಿತು,
ಉಪಾಧ್ಯಕ್ಷರಾಗಿ ಕೆ.ಪಿ. ಸಾದಿಕ್ ಹಾಜಿ ಕುಂಬ್ರ ಪುತ್ತೂರು, ಸುಜಾಹ್ ಮೊಹಮ್ಮದ್ ಅಲಂಕಾರ್, ಪ್ರಧಾನ ಕಾರ್ಯದರ್ಶಿಯಾಗಿ ರಶೀದ್ ವಿಟ್ಲ, ಕೋಶಾಧಿಕಾರಿಯಾಗಿ ಅಬೂಬಕರ್ ನೋಟರಿ ವಿಟ್ಲ, ಕಾರ್ಯದರ್ಶಿಯಾಗಿ ಅನ್ಸಾರ್ ಬೆಳ್ಳಾರೆ ಹಾಗೂ ಆಶಿಕ್ ಕುಕ್ಕಾಜೆ, ಸಲಹೆಗಾರರಾಗಿ ಅಶ್ರಫ್ ವಿ.ಎಚ್., ಮುಸ್ತಫಾ ಗೋಳ್ತಮಜಲು ಅವರನ್ನು ಆಯ್ಕೆ ಮಾಡಲಾಯಿತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ