ಜಾಹೀರಾತು
ಮಾಣಿ – ಮೈಸೂರು ರಾಜ್ಯ ಹೆದ್ದಾರಿಯಲ್ಲಿರುವ ಕೊಡಾಜೆಯಲ್ಲಿ ಬೆಳಗ್ಗೆ ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಾಗ ಸುಮಾರು 20ಕ್ಕಿಂತಲೂ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಆದರೆ ಯಾರಿಗೂ ಗಂಭೀರ ಅಪಾಯಗಳಾಗಿಲ್ಲ. ಘಟನೆ ತೀವ್ರತೆಗೆ ಬಸ್ ರಸ್ತೆಯಿಂದ ಪೊದೆ ಸಮೀಪ ನುಗ್ಗಿ ಪಲ್ಟಿಯಾಗಿತ್ತು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ"