ಮಾಣಿ – ಮೈಸೂರು ರಾಜ್ಯ ಹೆದ್ದಾರಿಯಲ್ಲಿರುವ ಕೊಡಾಜೆಯಲ್ಲಿ ಬೆಳಗ್ಗೆ ಮಡಿಕೇರಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದಿದೆ. ಗುರುವಾರ ಬೆಳಗ್ಗೆ ಘಟನೆ ನಡೆದಾಗ ಸುಮಾರು 20ಕ್ಕಿಂತಲೂ ಅಧಿಕ ಪ್ರಯಾಣಿಕರು ಬಸ್ಸಿನಲ್ಲಿದ್ದರು. ಆದರೆ ಯಾರಿಗೂ ಗಂಭೀರ ಅಪಾಯಗಳಾಗಿಲ್ಲ. ಘಟನೆ ತೀವ್ರತೆಗೆ ಬಸ್ ರಸ್ತೆಯಿಂದ ಪೊದೆ ಸಮೀಪ ನುಗ್ಗಿ ಪಲ್ಟಿಯಾಗಿತ್ತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…