ಓಖಿ ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗಳ ತೀರನಿವಾಸಿಗಳು ಶನಿವಾರ ಆತಂಕದಿಂದ ಕಳೆಯುವಂತಾಗಿದೆ. ಮಟ್ಟು, ಮರವಂತೆ, ಸೋಮೇಶ್ವರ, ಪಡುಬಿದ್ರಿ, ಕಾಪು, ಹೆಜಮಾಡಿ ಕಡಲ ತೀರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿವೆ. ಸೋಮೇಶ್ವರ ಪರಿಸರದಲ್ಲೂ ಕಡಲು ಎಂದಿನಂತಿಲ್ಲ. ಉಳ್ಳಾಲ ಪರಿಸರದಲ್ಲಿ ಕಡಲು ದೊಡ್ಡ ಪ್ರಮಾಣದಲ್ಲಿ ದಡಕ್ಕಪ್ಪಳಿಸುತ್ತಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಡಲು ಪ್ರಕ್ಷುಬ್ದ: ಆತಂಕದಲ್ಲಿ ಜನರು"