ವಾಮದಪದವು

ಅಲ್ ಮಸ್ಜಿದುಲ್ ಬದ್ರಿಯಾ ಅಧ್ಯಕ್ಷರಾಗಿ ಹಂಝ ಬಸ್ತಿಕೋಡಿ ಆಯ್ಕೆ

ಅಲ್-ಮಸ್ಜಿದುಲ್ ಬದ್ರಿಯಾ ಆಲದಪದವು ಇದರ ವಾರ್ಷಿಕ ಸಭೆಯು ಡಿ. 3 ರಂದು ಗೌರವಾಧ್ಯಕ್ಷ ಆದಂ ವಾಮದಪದವು ನೇತೃತ್ವದಲ್ಲಿ ನಡೆಯಿತು.

ಜಾಹೀರಾತು

ಹಂಝ ಬಸ್ತಿಕೋಡಿ ಇವರನ್ನು ನಾಲ್ಕನೇ ಭಾರಿಗೆ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಮಾಡಲಾಯಿತು. ಉಪಾಧ್ಯಕ್ಷರಾಗಿ ಅಬ್ಬಾಸ್ ಬಸ್ತಿಕೋಡಿ, ಗೌರವಾಧ್ಯಕ್ಷರಾಗಿ ಆದಂ ವಾಮದಪದವು, ಕೋಶಾಧಿಕಾರಿಯಾಗಿ ಹಮೀದ್ ಆಲದಪದವು, ಪ್ರಧಾನ ಕಾರ್ಯದರ್ಶಿಯಾಗಿ ರಿಯಾಝ್ ಬಸ್ತಿಕೋಡಿ, ಕಾರ್ಯದರ್ಶಿಯಾಗಿ ಫಾರೂಕ್ ಬಸ್ತಿಕೋಡಿ, ಜೊತೆಕಾರ್ಯದರ್ಶಿಯಾಗಿ ಸಿದ್ದೀಕ್ ಬಸ್ತಿಕೋಡಿ, ಸಂಘಟನಾ ಕಾರ್ಯದರ್ಶಿಯಾಗಿ ಇಮ್ರಾನ್ ಬಸ್ತಿಕೋಡಿ, ಲೆಕ್ಕಪರಿಶೋಧಕರಾಗಿ ಪುತ್ತುಮೋನು ನಡಾಯಿ ಅವರನ್ನು ಆಯ್ಕೆ ಮಾಡಲಾಯಿತು. ಆಡಳಿತ ಮಂಡಳಿಯ ಸಲಹೆಗಾರರಾಗಿ ಅಬ್ದುಲ್ ರಹಿಮಾನ್ ಬಸ್ತಿಕೋಡಿ ಹಾಗೂ ಶೌಕತ್ ಆಲದಪದವು ಇವರನ್ನು ಆಯ್ಕೆ ಮಾಡಲಾಯಿತು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ