ಸರ್ಕಾರಿ ಬಸ್ಸ್ನಿಂದ ಕಾಲು ಜಾರಿ ಬಿದ್ದು ಯುವಕನೊಬ್ಬ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಕಂಬಳಬೆಟ್ಟು ಸಮೀಪ ನಡೆದಿದೆ.
ಮುಳಿಯ ನಿವಾಸಿ ದಿನೇಶ್ ಗಾಯಾಳು.ಮಂಜೇಶ್ವರ-ವಿಟ್ಲ -ಪುತ್ತೂರು ಮಾರ್ಗ ಮಧ್ಯೆ ಸಂಚರಿಸುತ್ತಿದ್ದ ಸರ್ಕಾರಿ ಬಸ್ ನಲ್ಲಿ ದಿನೇಶ್ ಸಂಚರಿಸುತ್ತಿದ್ದು, ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆಯಲ್ಪಟ್ಟು ಗಂಬೀರ ಗಾಯಗೊಂಡಿದ್ದಾರೆ. ಸ್ಥಳೀಯ ಆಂಬ್ಯುಲೆನ್ಸ್ ಮೂಲಕ ಮಂಗಳೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತೀವ್ರನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಹೀರಾತು
ಹುಡುಗ ಬಸ್ಸಿನಿಂದ ಬಿದ್ದ ಮಾಹಿತಿಯನ್ನು ಪೊಲೀಸರಿಗೆ ನೀಡಿದ ನಿರ್ವಾಹಕ ಹಾಗೂ ಚಾಲಕರಿಬ್ಬರೂ ತಮ್ಮ ಮನೆಗೆ ಹೋಗಿದ್ದಾರೆಂಬ ಮಾಹಿತಿಯನ್ನು ವಿಟ್ಲ ಟ್ರಾಫಿಕ್ ನಿಯಂತ್ರಣ ಅಧಿಕಾರಿ ನೀಡಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಕಾರಿ ಬಸ್ಸಿನಿಂದ ಜಾರಿ ಬಿದ್ದು ಯುವಕ ಗಂಭೀರ"