ಮಂಚಿ-ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಇರಾ ಗ್ರಾಮದ ಸೂತ್ರಬೈಲು ಅಂಗನವಾಡಿ ಕೇಂದ್ರಕ್ಕೆ ಕೊಡುಗೆಯಾದ ಕಪಾಟನ್ನು ಅಧ್ಯಕ್ಷರಾದ ಮುರಳೀಧರ ಆಳ್ವಾ ಅಂಗನವಾಡಿ ಕಾರ್ಯಕರ್ತೆ ಮಮತಾ ಮುಖಾಂತರ ಹಸ್ತಾಂತರಿಸಿದರು.
ಜಾಹೀರಾತು
ಸಂಘದ ನಿರ್ದೇಶಕರಾದ ರಾಮ್ ಕಿಶೋರ್, ಚಂದ್ರಶೇಖರ ಶೆಟ್ಟಿ, ಕೃಷ್ಣ ನಾಯ್ಕ, ಕಾರ್ಯದರ್ಶಿ ಕೇಶವ ರಾವ್ ಉಪಸ್ಥಿತರಿದ್ದರು. ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಮಂಚಿ-ಕುಕ್ಕಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗು ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗಕ್ಕೆ ಕಪಾಟು ವಿತರಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಅಂಗನವಾಡಿ ಕೇಂದ್ರಕ್ಕೆ ಕಪಾಟು ವಿತರಣೆ"