ಬಂಟ್ವಾಳ

ಜಾತ್ಯಾತೀತ ನೆಲೆಯಲ್ಲಿ ಕೆಲಸ ಮಾಡಿದರೆ ಅಭಿವೃದ್ಧಿ: ರೈ

ಜಾತ್ಯಾತೀತ ನೆಲೆಯಲ್ಲಿ ಸರಕಾರಿ ನೌಕರರು ಕೆಲಸ ಮಾಡಿದಾಗ ಅಭಿವೃದ್ಧಿ ಕಾರ್ಯಗಳು ಉತ್ತಮವಾಗಿ ಕೆಲಸ ಮಾಡಲು ಸಾಧ್ಯ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಜಾಹೀರಾತು

ಬಂಟ್ವಾಳ ತಾಲೂಕಿನ ಕರ್ನಾಠಕ ರಾಜ್ಯ ಸರಕಾರಿ ನೌಕರರ ಸಂಘದ ನೂತನ ಸಭಾಭವನ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಪುರಸಭಾ ಅಧ್ಯಕ್ಷ ರಾಮಕೃಷ್ಣ ಆಳ್ವ, ತಹಶಿಲ್ದಾರ್ ಪುರಂದರ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂಡ, ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರಕಾಶ್ ನಾಯಕ್, ಸಿವಿಲ್ ಇಂಜಿನಿಯರ್ ರಾಮ್ ಪ್ರಸಾದ್, ಮಾಜಿ ಅಧ್ಯಕ್ಷರುಗಳಾದ ನಾರಾಯಣ ಬೆಳ್ಚಾಪ್ಪಾಡ, ಮೋಹನ್ ರಾವ್, ಸಂಘದ ಖಜಾಂಚಿ ಜೆ.ಜನಾರ್ದನ, ಉಪಾಧ್ಯಕ್ಷರುಗಳಾದ ಸುನಂದ ಕೆ.ಪಿ., ಹರಿಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಸ್ವಾಗತಿಸಿ ಪ್ರಸ್ತಾನೆಗೈದರು. ಕಾರ್ಯದರ್ಶಿ ಕೆ.ರಮೇಶ್ ನಾಯಕ್ ರಾಯಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತರನ್ನು ಮತ್ತು ನಿವ್ರತ್ತಿ ಹೊಂದಿದ ಸರಕಾರಿ ನೌಕರರನ್ನು ಗುರುತಿಸಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts