ಬಂಟ್ವಾಳ

ಸಾಧಕ ವಿದ್ಯಾರ್ಥಿನಿಯರು ದಕ್ಷಿಣ ವಲಯ ಮಟ್ಟಕ್ಕೆ

www.bantwalnews.com

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮೈಸೂರು ಇವರ ಸಹಯೋಗದಲ್ಲಿ ಮೈಸೂರಿನ ಅವಿಲ್ ಕಾನ್ವೆಂಟ್ ಶಾಲೆಯಲ್ಲಿ ನಡೆದ ರಾಜ್ಯ ಮಟ್ಟದ ವಿಜ್ಞಾನ ಮಾದರಿಯ “ಆರೋಗ್ಯ ಮತ್ತು ಕ್ಷೇಮ” ವಿಭಾಗದಲ್ಲಿ ಬಂಟ್ವಾಳ ಎಸ್‌ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರಾದ .ಸುಪ್ರಿಯಾ ಮತ್ತು ವರ್ಷಾ ಇವರು ಪ್ರಥಮ ಸ್ಥಾನ ಪಡೆದು, ಹೈದರಾಬಾದ್‌ನಲ್ಲಿ ನಡೆಯುವ ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

ಜಾಹೀರಾತು

ಶಾಲೆಗೆ ಕೀರ್ತಿ ತಂದ ಈ ಇಬ್ಬರು ಸಾಧಕಿ ವಿದ್ಯಾರ್ಥಿನಿಯರನ್ನು ಡಿ. 12ರಂದು ಬೆಳಿಗ್ಗೆ ಬಂಟ್ವಾಳ ಶ್ರೀತಿರುವಲ ವೆಂಕಟರಮಣ ದೇವಳದ ವಠಾರದಿಂದ ಮೆರವಣಿಗೆಯ ಮೂಲಕ ಶಾಲೆಗೆ ಕರೆತರಲಾಗುವುದು ಎಂದು ಶಾಲಾ ಸಂಚಾಲಕ ಗೋವಿಂದ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts