ಮತ್ತೆ ವಿಟ್ಲ ಪರಿಸರದಲ್ಲಿ ಕಳವು ಯತ್ನ, ಈ ಬಾರಿ ವಿಜಯಾ ಬ್ಯಾಂಕಿನತ್ತ ಕಣ್ಣು!

www.bantwalnews.com REPORT

ಮಾಧ್ಯಮಗಳು ಎಚ್ಚರಿಸುತ್ತಲೇ ಬಂದಿದ್ದರೂ ಕಳವು ನಿಯಂತ್ರಣಕ್ಕೆ ಇನ್ನೂ ಸೀರಿಯಸ್ ಆಗಿ ಯಾರೂ ತೀರ್ಮಾನಕ್ಕೆ ಬಂದಿಲ್ಲ ಎಂಬ ಜನರ ಮಾತಿಗೆ ಪುಷ್ಠಿ ನೀಡುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಜಾಹೀರಾತು

ಇಡ್ಕಿದು ಗ್ರಾಮದ ಉರಿಮಜಲು ವಿಜಯ ಬ್ಯಾಂಕ್ ಶಾಖೆಯ ಬಾಗಿಲು ಮರಿದು ಒಳಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನ ನಡೆಸಿ, ವಿಫಲವಾದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಮುಖ್ಯ ದ್ವಾರದ ಗ್ರಿಲ್ ಮುರಿದು ಒಳ ನುಗ್ಗಿದ ಕಳ್ಳರು ಲಾಕರ್ ಮುರಿಯಲು ಯತ್ನಿಸಿದ್ದಾರೆ. ಆದರೆ ಅದು ಸಾಧ್ಯವಾಗಲಿಲ್ಲ. ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ಮುಂದುವರಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PLS CLICK FOR BANTWALNEWS REPORT ABOUT VITTLA CRIME

ವಿಟ್ಲ ಪರಿಸರದಲ್ಲಿ ನಿರ್ಭೀತಿಯಿಂದ ಕೃತ್ಯವೆಸಗುವ ಕಳ್ಳರು

ಜಾಹೀರಾತು

About the Author

Harish Mambady
ಕಳೆದ 27 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ. Harish Mambady - who has experience working as a Journalist in various Print and Digital Media in Dakshina Kannada, Udupi (Mangalore, Manipal, and Bantwal) for the past 27 years, He Started digital Media www.bantwalnews.com in 2016.

Be the first to comment on "ಮತ್ತೆ ವಿಟ್ಲ ಪರಿಸರದಲ್ಲಿ ಕಳವು ಯತ್ನ, ಈ ಬಾರಿ ವಿಜಯಾ ಬ್ಯಾಂಕಿನತ್ತ ಕಣ್ಣು!"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*