ಬಂಟ್ವಾಳ

ಪರೇಶ್ ಸಾವು, ಎನ್.ಐ.ಎ. ತನಿಖೆಗೆ ಹಿಂದು ಸಂಘಟನೆಗಳ ಮನವಿ

www.bantwalnews.com

ಜಾಹೀರಾತು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತ ಹತ್ಯೆ ಖಂಡಿಸಿ, ಬಿ.ಸಿ.ರೋಡಿನಲ್ಲಿ ವಿಶ್ವ ಹಿಂದು ಪರಿಷತ್ತು, ಬಜರಂಗದಳ, ಬಂಟ್ವಾಳ ಪ್ರಖಂಡ ವತಿಯಿಂದ ರಾಜ್ಯಪಾಲರಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಈ ವರೆಗೆ ಕೊಲೆ ಆರೋಪಿಗಳನ್ನು ಬಂದಿಸಲು ಅಸಾಧ್ಯ ವಾದ ರಾಜ್ಯ ಸರಕಾರದ ಬಗ್ಗೆ ನಮಗೆ ವಿಶ್ವಾಸವಿಲ್ಲ  ಹಾಗಾಗಿ  ಕೇಂದ್ರ ಸರಕಾರದ ಎನ್.ಐ.ಎ ತನಿಖಾ ತಂಡಕ್ಕೆ ಇದರ ತನಿಖೆಯನ್ನು ನೀಡುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.

ರಾಜ್ಯ ಸರಕಾರದ ಒತ್ತಡಕ್ಜೆ ಮಣಿಯದೆ ನಿಕ್ಷಪಕ್ಷಪಾತವಾಗಿ ತನಿಖೆ ನಡೆಸಲು ರಾಜ್ಯ ಪಾಲರು ಆದೇಶ ನೀಡಬೇಕು, ಹಿಂದೂಗಳ ಮೇಲೆ ನಡೆಯಿತ್ತರುವ ದೌರ್ಜನ್ಯ ತಡೆಯಲು ಸೂಕ್ತ ಕ್ರಮ ವಹಿಸಬೇಕು ಎಂದು ಒತ್ತಾಯಿಸಲಾಯಿತು. ಅನೇಕ ಬೇಡಿಕೆಗಳನ್ನು ಮುಂದಿಟ್ಟು ಮನವಿ ನೀಡಲಾಯಿತು.

ಜಾಹೀರಾತು

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಸಂಯೋಜಕ ಸರಪಾಡಿ ಅಶೋಕ್ ಶೆಟ್ಟಿ, ಪ್ರಮುಖರಾದ  ಬಾಸ್ಕರ ಧರ್ಮಸ್ಥಳ, ಗುರುರಾಜ್ ಬಂಟ್ವಾಳ, ಅಕೇಶ್ ಬೆಂಜನಪದವು, ಸಚಿನ್ ಅಮ್ಮುಂಜೆ, ನಾಗೇಶ್ ಸಾಲೆತ್ತೂರು, ಶಿವಪ್ರಸಾದ್ ಧನುಪೂಜೆ, ಜಿತೇಂದ್ರ ಕೋಟ್ಯಾನ್ ಅಜ್ಕಿಬೆಟ್ಟು, ವಿನಿತ್, ರಾಜೇಶ್ ಪನೋಲಿಬೈಲು, ಪ್ರದೀಪ್ ಅಜ್ಜಿಬೆಟ್ಟು, ಅರುಣ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts