ದಕ್ಷಿಣ ಕನ್ನಡ ಪವಿತ್ರ ಕ್ಷೇತ್ರ ದಕ್ಷಿಣ ಗಾಣಗಾಪುರ ಎಂದೇ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಒಡಿಯೂರಿನಲ್ಲಿ ಜನವರಿ 26 ಮತ್ತು 27ರಂದು ಶ್ರೀ ಒಡಿಯೂರು ರಥೋತ್ಸವ ಮತ್ತು ತುಳುನಾಡ್ದ ಜಾತ್ರೆ 2018 ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಜಾಹೀರಾತು
ಈ ಪ್ರಯುಕ್ತ ಡಿಸೆಂಬರ್ 15ರಂದು ಶ್ರೀ ಕ್ಷೇತ್ರದಲ್ಲಿ ಮಧ್ಯಾಹ್ನ 3.30ಕ್ಕೆ ಸಮಾಲೋಚನಾ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಒಡಿಯೂರು ತುಳುನಾಡ್ದ ಜಾತ್ರೆ: 15ರಂದು ಸಮಾಲೋಚನಾ ಸಭೆ"