ಸರಪಾಡಿ ಅರಮನೆ ನಿವಾಸಿ, ಹಿರಿಯ ಪುರೋಹಿತ ವೇ.ಮೂ.ಸುಬ್ರಾಯ ಐತಾಳ್ (94) ಡಿ.17ರಂದು ನಿಧನ ಹೊಂದಿದರು. ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.
ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನ, ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಪ್ರಧಾನ ಅರ್ಚಕರಾಗಿದ್ದರು. ಜತೆಗೆ ಈ ಹಿಂದೆ ಶ್ರೀ ಶರಭೇಶ್ವರ ದೇವಸ್ಥಾನ, ಪೆರಿಯಪಾದೆ ಶ್ರೀ ದುಗಲಾಯ ದೈವಸ್ಥಾನ ಗಳಲ್ಲಿಯೂ ಪ್ರಧಾನ ಅರ್ಚಕರಾಗಿಯೂ ಸೇವೆ ಸಲ್ಲಿಸಿದ್ದರು. ಜಿಲ್ಲೆಯ ವಿವಿಧ ಧಾರ್ಮಿಕ ಕ್ಷೇತ್ರಗಳಲ್ಲಿ ಪುರೋಹಿತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಪಾಡಿ ಅರಮನೆ ವೇ.ಮೂ.ಸುಬ್ರಾಯ ಐತಾಳ್ ನಿಧನ"