ಜಾಹೀರಾತು
ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದ ಬಾರಿಗಿಂತ ಅಧಿಕ ಸ್ಥಾನ ಗಳಿಸಿದೆ. ಈ ಮೂಲಕ ಬಿಜೆಪಿಯ ಕಾಂಗ್ರೆಸ್ ಮುಕ್ತ ಅಜೆಂಡಾಕ್ಕೆ ಸೆಡ್ಡು ಹೊಡೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
www.bantwalnews.com ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಅಧಿಕಾರರೂಢ ಬಿಜೆಪಿಯೊಂದಿಗೆ ಸಮಬಲದ ಹೋರಾಟ ನೀಡಿದೆ. ಮತದಾರ ಕಾಂಗ್ರೆಸ್ ಕಡೆಗೆ ಒಲವು ತೋರಿರುವುದು ಇಲ್ಲಿ ಕಂಡುಬರುತ್ತದೆ. ಭವಿಷ್ಯದಲ್ಲಿ ಕಾಂಗ್ರೆಸ್ ದೇಶದಲ್ಲಿ ಉತ್ತಮ ಸಾಧನೆ ತೋರಲು ಚುನಾವಣಾ ಫಲಿತಾಂಶ ದಿಕ್ಸೂಚಿಯಾಗಿದೆ ಎಂದು ಹೇಳಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗುಜರಾತ್ ನಲ್ಲಿ ಕಾಂಗ್ರೆಸ್ ಸೀಟು ಹೆಚ್ಚಳ: ರೈ"