ರಾರಾ ಸಂಭ್ರಮ 7 ನೇ ವರ್ಷದ ಸಾಂಸ್ಕೃತಿಕ ಕಲರವಕ್ಕೆ ಸೋಮವಾರ ಬೆಳಿಗ್ಗೆ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಚಾಲನೆ ಸಿಕ್ಕಿತು.
ಬಂ.ತಾ. ಪ್ರಾಥಮಿಕ ಶಾಲ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು, ಮುಖ್ಯ ಅತಿಥಿಗಳಾಗಿ ಬಂ.ತಾ. ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಸತೀಶ್ ಕುಲಾಲ್, ಲಯನ್ಸ್ ಕ್ಲಬ್ ನ ಸುಧಾಕರ ಆಚಾರ್ಯ, ನಿವೃತ್ತ ಶಿಕ್ಷಕಿ ಗೀತಾ ವಿ. ರೈ ಜೇಸಿಐ ಬಂಟ್ವಾಳದ ಅಧ್ಯಕ್ಷ ದಯಾನಂದ ರೈ ಹಾಜರಿದ್ದರು.
ಜಾಹೀರಾತು
ಸ್ಪರ್ಧೆಗಳು ಆರಂಭಗೊಂಡಿದ್ದು ಅದೃಷ್ಟ ಪುಟಾಣಿ, ಕವನ ಸ್ಪರ್ಧೆ, ಪುಟಾಣಿ ಪಂಟರ್ ಚಿತ್ರಕಲೆ ಸ್ಪರ್ಧೆ ಗಳು ನಡೆಯಿತು. ಸಂಜೆಯ ವರೆಗೆ ವಿವಿಧ ಸ್ಪರ್ಧೆ ಗಳು ನಡೆಯಲಿದ್ದು ಸಂಜೆ ಸಮಾರೋಪ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ನಡೆಯಲಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾರಾ ಸಂಭ್ರಮಕ್ಕೆ ಚಾಲನೆ"