ಪಿಕಪ್ ಕಂದಕಕ್ಕೆ ಉರುಳಿ ಇಬ್ಬರ ಸಾವು
ಗುಂಡ್ಯ ಸಮೀಪದ ಶಿರಿಬಾಗಿಲು ಎಡಕುಮೇರಿ ರೈಲ್ವೇ ಟ್ರಾಕ್ ಗೆ ತೆರಳುವ ರಸ್ತೆ ಸಮೀಪ ಸುರಂಗ ಮಾರ್ಗದ ಕೆಲಸ ಮಾಡುವ ಜನರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ಆಕ್ಸಿಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ….
ಗುಂಡ್ಯ ಸಮೀಪದ ಶಿರಿಬಾಗಿಲು ಎಡಕುಮೇರಿ ರೈಲ್ವೇ ಟ್ರಾಕ್ ಗೆ ತೆರಳುವ ರಸ್ತೆ ಸಮೀಪ ಸುರಂಗ ಮಾರ್ಗದ ಕೆಲಸ ಮಾಡುವ ಜನರನ್ನು ಹೊತ್ತು ಸಾಗುತ್ತಿದ್ದ ಪಿಕಪ್ ಆಕ್ಸಿಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಇಬ್ಬರು ಮೃತಪಟ್ಟಿದ್ದಾರೆ….
ಡಾ.ರವಿಶಂಕರ್ ಎ.ಜಿ. ಅಂಕಣ: ಪಾಕಶಾಲೆಯೇ ವೈದ್ಯಶಾಲೆ www.bantwalnews.com ಎಳ್ಳಿಗೆ ಸಂಸ್ಕೃತದಲ್ಲಿ ತಿಲ ಹಾಗೂ ಎಣ್ಣೆಗೆ ತೈಲ ಎಂದು ಕರೆಯುತ್ತಾರೆ. “ತಿಲೋಧ್ಭವಂ ತೈಲಂ “ ಎಂಬ ವಾಕ್ಯವಿದೆ. ಅಂದರೆ ಎಳ್ಳಿನಿಂದ ಉಧ್ಭವವಾದುದು ಎಣ್ಣೆ ಎಂದರ್ಥ. ಆದರೆ ವಾಡಿಕೆಯಲ್ಲಿ ಇತರ…
ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾ ವಿಶ್ವದ ಅಗ್ರಗಣ್ಯ ಪಂಡಿತ ಸಂಘಟನೆಯಾಗಿದ್ದು, ಇದರ ಮಹಾನ್ ನಾಯಕರು ಯಾವುದೇ ಲೌಕಿಕ ಆಡಂಬರಗಳಿಗೆ ಒತ್ತು ನೀಡಿದವರಲ್ಲ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು. ಪಾಣೆಮಂಗಳೂರು ಸಮೀಪದ…
ಚಲಿಸುತ್ತಿದ್ದ ರೈಲಿನಿಂದ ಯುವಕನೋರ್ವ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡು ರೈಸ್ ಮಿಲ್ ಸಮೀಪದ ರೈಲ್ವೇ ಹಳಿಯಲ್ಲಿ ಸೋಮವಾರ ಮುಂಜಾನೆ ನಡೆದಿದೆ. ಗುಜರಾತ್ ನ ಬಾಪೂನಗರ ನಿವಾಸಿ ಭದ್ರೇಶ ಬಾಯಿ(31) ಗಾಯಗೊಂಡ ಯುವಕ. ಸೋಮವಾರ ಬೆಳಗ್ಗೆ…
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ವಿವರ ಹೀಗಿದೆ. ಬೆಳಿಗ್ಗೆ:೧೦ – ಮಂಗಳೂರು ಪಿಲಿಕುಳ ಬಯಲು ರಂಗಮಂದಿರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ೨೦೧೭ರ ಉದ್ಘಾಟನಾ ಸಮಾರಂಭ, ೧೧ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ…
ಮಂಗಳವಾರ ಎಲ್ಲೆಲ್ಲಿ ಯಕ್ಷಗಾನ? ಬಂಟ್ವಾಳನ್ಯೂಸ್ ನಲ್ಲಿದೆ ವಿವರ ಶ್ರೀ ಧರ್ಮಸ್ಥಳ ಮೇಳ: ನಿಲುವಾಗಿಲುವಿನಲ್ಲಿ ಗುರುದಕ್ಷಿಣೆ, ಹಿಡಿಂಬಾ ವಿವಾಹ ಶ್ರೀ ಎಡನೀರು ಮೇಳ: ಹೆಜಮಾಡಿಯಲ್ಲಿ ಭಾರತರತ್ನ ಶ್ರೀ ಮಾರಣಕಟ್ಟೆ ಎ ಮೇಳ: ಮಾರಣಕಟ್ಟೆಯಲ್ಲಿ ಶ್ರೀ ಮಾರಣಕಟ್ಟೆ ಬಿ…
ಫೆ.25ರಂದು ನಡೆದ ಬಂದ್ ವೇಳೆ ಕೆಎಸ್ಸಾರ್ಟಿಸಿ ಬಸ್ಸುಗಳಿಗೆ ಕಲ್ಲೆಸೆದು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಪೊಲೀಸರು ನಾಲ್ವರನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಅದೇ ರೀತಿ…
ಪಕ್ಕದಲ್ಲೇ ಇದ್ದ ಎಟಿಎಂನಿಂದ ಡ್ರಾ ಮಾಡಿದ ನೋಟನ್ನು ಚಿಲ್ಲರೆ ಮಾಡಲೆಂದು ಬ್ಯಾಂಕಿಗೆ ಹೋದಾಗ ಆ ನೋಟಿನ ಮೇಲೆ ಅನುಮಾನಪಟ್ಟ ಬ್ಯಾಂಕಿ ಸಿಬ್ಬಂದಿ ಚಿಲ್ಲರೆ ನೀಡಲು ನಿರಾಕರಿಸಿದ ಘಟನೆ ಬಿ.ಸಿ.ರೋಡಿನಲ್ಲಿ ಸೋಮವಾರ ಗೊಂದಲಕ್ಕೆ ಕಾರಣವಾಯಿತು. ಬೆಳಗ್ಗೆ ಶಿಕ್ಷಕಿಯೊಬ್ಬರು ಎಟಿಎಂನಿಂದ…
ಬಂಟ್ವಾಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಬಿ.ಸುಬ್ಬಯ್ಯ ಶೆಟ್ಟಿ, ಬಿ.ಎ.ಮೊಯ್ದಿನ್ ಮತ್ತು ದಿನೇಶ್ ಅಮೀನ್ ಮಟ್ಟು ಅವರಿಗೆ ಅಭಿನಂದನಾ ಸಮಾರಂಭ, ಮದರ್ ತೆರೆಸಾ ಸಂತ…
ಬಾಲ್ಯ ವಿವಾಹ ನಿಷೇಧ ಜಾಗೃತಿ ಶಿಬಿರ ಅಮ್ಟಾಡಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಅಮ್ಟಾಡಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧಾ ವಹಿಸಿದ್ದರು. ಮಂಜು ವಿಟ್ಲ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು. ವೇದಿಕೆಯಲ್ಲಿ ತಾ.ಪಂ.ಸದಸ್ಯೆ ಮಲ್ಲಿಕಾ ವಿ.ಶೆಟ್ಟಿ, ಹಿರಿಯ ಮೇಲ್ವಿಚಾರಕಿ ಗಾಯತ್ರಿ…