ಬಾಳೆಕೋಡಿ ಸ್ವಾಮೀಜಿ ಭೇಟಿ ಮಾಡಿದ ವಿ.ಮನೋಹರ್
ಕನ್ನಡ ಚಿತ್ರರಂಗದ ಮೇರು ಕಲಾವಿದ ವಿ.ಮನೋಹರ್ ಕನ್ಯಾನ ಬಾಳೆಕೋಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮುಂದಿನ ಚಿತ್ರದ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಅವರು ಅದರ ಯಶಸ್ಸಿಗಾಗಿ ಪ್ರಾರ್ಥಿಸಿಕೊಂಡರು.
ಕನ್ನಡ ಚಿತ್ರರಂಗದ ಮೇರು ಕಲಾವಿದ ವಿ.ಮನೋಹರ್ ಕನ್ಯಾನ ಬಾಳೆಕೋಡಿ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಮುಂದಿನ ಚಿತ್ರದ ಕುರಿತು ಶ್ರೀಗಳಿಗೆ ಮಾಹಿತಿ ನೀಡಿದ ಅವರು ಅದರ ಯಶಸ್ಸಿಗಾಗಿ ಪ್ರಾರ್ಥಿಸಿಕೊಂಡರು.
ಬಾಂಗ್ಲಾ ದೇಶದಿಂದ ಯಾವುದೇ ರಹದಾರಿ ಹೊಂದದೆ, ಯಾವುದೋ ರೀತಿಯಲ್ಲಿ ನುಸುಳಿ ಭಾರತಕ್ಕೆ ಬಂದು ಅನಧಿಕೃತವಾಗಿ ಭಾರತ ದೇಶದಲ್ಲಿದ್ದು ಬೆಳ್ತಂಗಡಿ ತಾಲೂಕು, ಕಾಶಿಪಟ್ನ ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸದಲ್ಲಿ ತೊಡಗಿದ್ದ 14 ಮಂದಿ ಬಾಂಗ್ಲಾ ದೇಶದವರನ್ನು ಖಚಿತ…
ಫೆ.28 ರಿಂದ ಮಾರ್ಚ್ 5 ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾರ್ಚ್ 4 ರಂದು ತಿರುಮಲ ವೆಂಕಟರಮಣ ಸ್ವಾಮಿಗೆ ವೈಭವದ ಬ್ರಹ್ಮರಥೋತ್ಸವ
ಇರಂದೂರು ಶ್ರೀ ನರಸಿಂಹ ದೇವರ ಕ್ಷೇತ್ರದಲ್ಲಿ ಮೂರನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಾಮೂಹಿಕ ಶ್ರೀ ದುರ್ಗಾ ಪೂಜೆ ಮತ್ತು ಧಾರ್ಮಿಕ ಸಭೆ ನಡೆಯಿತು. ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು….
ಇಂದು ನಡೆಯುವ ಯಕ್ಷಗಾನ ಕಾರ್ಯಕ್ರಮಗಳ ಬಗ್ಗೆ ಬಂಟ್ವಾಳ ನ್ಯೂಸ್ ನಲ್ಲಿದೆ ಮಾಹಿತಿ ಶ್ರೀ ಧರ್ಮಸ್ಥಳ ಮೇಳ: ಹೆದ್ದೂರು – ಸುಳುಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಶ್ರೀ ಕಟೀಲು ಮೇಳ 1: ಮುಂಡ್ಕೂರು ಶ್ರೀ ಕಟೀಲು ಮೇಳ 2:…
ಬಿ.ತಮ್ಮಯ್ಯ ಅಂಕಣ: ನಮ್ಮ ಭಾಷೆ www.bantwalnews.com ಕ್ರಿ.ಪೂ. 3ನೇ ಶತಮಾನದಲ್ಲಿ ಅಶೋಕ ಚಕ್ರವರ್ತಿ ಕಾಲದಲ್ಲಿ ತುಳುನಾಡನ್ನು ಸತ್ಯಪುತ್ರನಾಡು (ಸತ್ತಿರ ಪುತ್ತಿರ ನಾಡು) ಎಂದೇ ಕರೆಯುತ್ತಿದ್ದರು. ತುಳು ಎಂದರೆ ಹೋರಾಡು, ಎದುರಿಸು ಎಂಬ ಅರ್ಥ ಹಳೇ ಕನ್ನಡದಲ್ಲಿದೆ….
ಬಿ.ಸಿ.ರೋಡ್ ಪಾಲಿಕ್ಲಿನಿಕ್ನಲ್ಲಿ ಉಚಿತ ಥೈರಾಯ್ಡ್ ಹಾಗೂ ಮಧುಮೇಹ ತಪಾಸಣಾ ಶಿಬಿರ ಫೆಬ್ರವರಿ 26ರಂದು ಬೆಳಗ್ಗೆ 9ರಿಂದ 12.30 ರಿಂದ ನಡೆಯಲಿದೆ. ಶಿಬಿರದಲ್ಲಿ ಮಂಗಳೂರಿನ ಖ್ಯಾತ ಥೈರಾಯ್ಡ್ ಹಾಗೂ ಮದುಮೇಹ ರೋಗಗಳ ತಜ್ಞ ವೈದ್ಯ ಡಾ. ಶ್ರೀನಾಥ್ ಪಿ….
www.bantwalnews.com report ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಶಿಕ್ಷಣ ಸುಧಾರಣ ಅಭಿಯಾನ ನಡೆಸುತ್ತಿರುವ ಬಂಟ್ವಾಳ ತಾಲೂಕಿನ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ರಾಜಸ್ಥಾನದಲ್ಲೂ 5 ದಿನ ಶಿಕ್ಷಣ ಜಾಗೃತಿ ಅಭಿಯಾನ ನಡೆಸಿ ಶೈಕ್ಷಣಿಕ ಆಂದೋಲನದ…
ಬಂಟ್ವಾಳ-ಮೂಡುಬಿದ್ರೆ ರಸ್ತೆ ನಡುವಿನ ಸೋರ್ಣಾಡು ಎಂಬಲ್ಲಿ ಪಿಗ್ಮಿ ಸಂಗ್ರಾಹಕಿ ಹಾಗೂ ಕಳೆದ ಬಾರಿ ತಾಲೂಕು ಪಂಚಾಯಿತಿಗೆ ಸ್ಪರ್ಧಿಸಿದ್ದ ಮಹಿಳೆ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳೀಯ ನಿವಾಸಿ ವಿವಾಹಿತೆ ಶೈಲಜಾ (47) ಮೃತಪಟ್ಟವರು. ಕಳೆದ ಹಲವು…
ಉತ್ತರಾಖಂಡ ರಾಜ್ಯದ ಡೆಹರಡೂನ್ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್, ಇಲ್ಲಿ 8ನೇ ತರಗತಿಗಾಗಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಜೂನ್ 1 ಹಾಗೂ 02 ರಂದು ನಡೆಸಲಾಗುವುದು. 7ನೇ…